• ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು
Tulunada Dhwani
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
Tulunada Dhwani
No Result
View All Result

 





Home ಆರೋಗ್ಯ

ಆರೋಗ್ಯ ತಪಾಸಣೆ

Tulunada Dhwani News Desk by Tulunada Dhwani News Desk
August 23, 2024
in ಆರೋಗ್ಯ
0
ಆರೋಗ್ಯ ತಪಾಸಣೆ
0
SHARES
8
VIEWS
Share on FacebookShare on TwitterShare on WhatsApp

ಉಡುಪಿ: ಆರೋಗ್ಯದಲ್ಲಾಗುವ ಬದಲಾವಣೆಗಳನ್ನು ನಿರ್ಲಕ್ಷ್ಯಿಸದೇ ವೈದ್ಯರನ್ನು ಸಂಪರ್ಕಿಸಿ. ಅವರು ನೀಡುವ ಸಲಹೆಗಳನ್ನು ಪಾಲಿಸಿ, ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಹಾಗು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಕಿರಣ್.ಎಸ್.ಗಂಗಣ್ಣನವರ್ ಕಿವಿಮಾತು ಹೇಳಿದರು.

ಅವರು ಶುಕ್ರವಾರ, ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಉಡುಪಿ ಹಾಗು ಜಿಲ್ಲಾಸ್ಪತ್ರೆ ಅಜ್ಜರಕಾಡು ಇವರುಗಳ ಸಂಯುಕ್ತ ಆಶ್ರಯದಲ್ಲಿ ನ್ಯಾಯಾಲಯದ ನ್ಯಾಯಧೀಶರುಗಳಿಗೆ, ಸಿಬ್ಬಂದಿಗಳಿಗೆ, ನ್ಯಾಯವಾದಿಗಳಿಗೆ ಹಾಗು ಕಕ್ಷಿದಾರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಶೋಕ್ ಮಾತನಾಡಿ, ಕರಾವಳಿಯ ವಾಸಿಗಳ ಆಹಾರ ಪದ್ದತಿ, ಜೀವನ ಶೈಲಿಯಿಂದ 20% ಗಿಂತಲೂ ಹೆಚ್ಚು ಜನರಲ್ಲಿ ಸಕ್ಕರೆ ಖಾಯಿಲೆ ಹಾಗು ರಕ್ತದೊತ್ತಡ ಖಾಯಿಲೆಗಳು ಜಾಸ್ತಿಯಾಗುತ್ತಿವೆ. ಆರೋಗ್ಯಕರ ಜೀವನಕ್ಕೆ ಮಾನವನಿಗೆ ವ್ಯಾಯಮವು ಅತೀ ಅಗತ್ಯವಾಗಿದೆ ಎಂದರು.

ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಅಧ್ಯಕ್ಷತೆ ವಹಿಸಿ, ಶುಭ ಹಾರೈಸಿದರು.

ವೇದಿಕೆಯಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗು ಹಿರಿಯ ಸಿವಿಲ್ ನ್ಯಾಯಾಧೀಶ ಎಮ್.ಪುರುಷೋತ್ತಮ್, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಧೀಶ ಶ್ರೀನಿವಾಸ್ ಸುವರ್ಣ, ವೈದ್ಯಾಧಿಕಾರಿಗಳಾದ ಡಾ.ಸ್ವಸ್ತಿಕ್, ಡಾ.ಮಾಣಿಕ್ ಉಪಸ್ಥಿತರಿದ್ದರು.

ಸಿಬ್ಬಂದಿಗಳಾದ ಶಾಂಭವಿ ಪ್ರಾರ್ಥಿಸಿದರು. ನಟರಾಜ್ ಸ್ವಾಗತಿಸಿ, ವಂದಿಸಿ, ನಿರೂಪಿಸಿದರು.

Previous Post

ಬಲೆ ತುಲು ಲಿಪಿ ಕಲ್ಪುಗ

Next Post

ಪುಗ್ಗೆಲುಗ್ ಪುಗ್ಗೆಲ್ ಕೊರ್ದ್ ತುಳುಬಾಸೆನ್ ಒರಿಪಾವ.

Related Posts

ಪರ್ಕಳಡ್ ಯೋಗ ಮಾಯಿತಿ ಶಿಬಿರ
ಆರೋಗ್ಯ

ಪರ್ಕಳಡ್ ಯೋಗ ಮಾಯಿತಿ ಶಿಬಿರ

June 21, 2026
ನೀರು ಡ್ ಯೋಗ ಸಾಧನೆ
ಆರೋಗ್ಯ

ನೀರು ಡ್ ಯೋಗ ಸಾಧನೆ

June 21, 2026
ಯುವಪೀಳಿಗೆಗ್ ಯೋಗ ಎಂಚ ಸಹಾಯಕಾರಿ?
ಆರೋಗ್ಯ

ಯುವಪೀಳಿಗೆಗ್ ಯೋಗ ಎಂಚ ಸಹಾಯಕಾರಿ?

June 21, 2026
ಪಲ್ಸ್ ಪೋಲಿಯೋ ಅಭಿಯಾನ
ಆರೋಗ್ಯ

ಪಲ್ಸ್ ಪೋಲಿಯೋ ಅಭಿಯಾನ

June 11, 2026
Next Post
ಪುಗ್ಗೆಲುಗ್ ಪುಗ್ಗೆಲ್ ಕೊರ್ದ್ ತುಳುಬಾಸೆನ್ ಒರಿಪಾವ.

ಪುಗ್ಗೆಲುಗ್ ಪುಗ್ಗೆಲ್ ಕೊರ್ದ್ ತುಳುಬಾಸೆನ್ ಒರಿಪಾವ.

Leave a Reply Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.


ಹೋಟೆಲ್ ಪಂಚಮಿ ಪ್ಯೂರ್ ವೆಜ್ ಗೋವಾ ಸರ್ಕಲ್ ಗುಲ್ಬರ್ಗ +91 7090909010

ಇತ್ತೀಚಿನ ಸುದ್ದಿ

ಪರ್ಕಳಡ್ ಯೋಗ ಮಾಯಿತಿ ಶಿಬಿರ

ಪರ್ಕಳಡ್ ಯೋಗ ಮಾಯಿತಿ ಶಿಬಿರ

June 21, 2026
ನೀರು ಡ್ ಯೋಗ ಸಾಧನೆ

ನೀರು ಡ್ ಯೋಗ ಸಾಧನೆ

June 21, 2026
ಯುವಪೀಳಿಗೆಗ್ ಯೋಗ ಎಂಚ ಸಹಾಯಕಾರಿ?

ಯುವಪೀಳಿಗೆಗ್ ಯೋಗ ಎಂಚ ಸಹಾಯಕಾರಿ?

June 21, 2026
ಯೋಗಡ್ 18 ವರ್ಷದ ಸಾರ್ಥಕ ಪಯಣ: ಸತೀಶ್ ಕುಂದರ್

ಯೋಗಡ್ 18 ವರ್ಷದ ಸಾರ್ಥಕ ಪಯಣ: ಸತೀಶ್ ಕುಂದರ್

June 20, 2026
ಕನ್ನಿ ಮೀನುಗಾರರ ಸಂಘದ ಅಧ್ಯಕ್ಷ

ಕನ್ನಿ ಮೀನುಗಾರರ ಸಂಘದ ಅಧ್ಯಕ್ಷ

June 21, 2026

ತುಲುನಾಡ ಧ್ವನಿ.ಕಾಮ್ – ತುಲುವ ಪರಪ್ಪುದ ಪೊಲಬು

ಕರಿನ 8‌‌ ವರ್ಷಡಿಂಚಿ ತುಲು ಪತ್ರಿಕೆಡ್ ತುಲು ಬಾಸೆ, ಸಂಸ್ಕ್ರತಿದ ಬುಲೆಚ್ಚಿಲ್ ಗಾದ್ ಸೇವೆ, ತುಲು ಬಂದುಲೆನ ಆಶೀರ್ವಾದ, ಸಹಕಾರೊಡ್ ಮೂಡ್ದ್ ಬೈದುಂಡ್ ಈ ಗೇನದ ಗೊಂಚಿಲ್.

ಜನಪ್ರಿಯ ವರ್ಗಗಳು

  • beauty
  • commercial
  • crime
  • culture
  • education
  • job
  • kapu marigudi
  • kitchen
  • rajakeeya
  • science
  • shocking news
  • society
  • spl news
  • sports
  • udupi puthige paryaya 2023
  • Uncategorized
  • ಅಂತರಾಷ್ಟ್ರೀಯ
  • ಆರೋಗ್ಯ
  • ಕಟ್ಟುಕಟ್ಟಲೆ
  • ಕ್ರಷಿ
  • ಗೇನದ ಬೊಲ್ಪು
  • ಜಾನಪದ
  • ತುಲುಗೊಬ್ಬುಲು
  • ತುಲುನಾಡ ಸುದ್ದಿಲು
  • ತುಲುವ ತುಡರ್
  • ತುಲುವಸಿರಿ
  • ದೈವ ದೇವೆರ್
  • ಬದುಕುದ ಪಯಣ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿಶೇಷ ದಿನ
  • ಶಿಕ್ಷಣ
  • ಸಂಪಾದಕೀಯ
  • ಸಾಹಿತ್ಯ
  • ಸುದ್ದಿ

ನಮ್ಮನ್ನು ಸಂಪರ್ಕಿಸಿ

ವಿಳಾಸ:
Tulunada Dhwani
Shree Bhagavathi Krupa,
Badanidiyoor, Udupi Dist.
Karnataka, India – 576105

ದೂರವಾಣಿ ಸಂಖ್ಯೆ:
+91 90364 83463

ಇಮೇಲ್:
yashodakeshav532@gmail.com

  • ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು

© 2022-23 Tulunada Dhwani - All Rights Reserved.
Crafted with by ForthFocus™

error: Content is protected !!
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ

© 2022-23 Tulunada Dhwani - All Rights Reserved.
Crafted with by ForthFocus™

ತುಳುನಾಡ ಧ್ವನಿ ವಾಟ್ಸಪ್ಪ್ ಗುಂಪಿಗೆ ಸೇರಿ