• ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು
Tulunada Dhwani
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
Tulunada Dhwani
No Result
View All Result

 




Home culture

ಕನಕದಾಸ  ಜಯಂತಿ

Tulunada Dhwani News Desk by Tulunada Dhwani News Desk
November 18, 2024
in culture
0
ಕನಕದಾಸ  ಜಯಂತಿ
0
SHARES
14
VIEWS
Share on FacebookShare on TwitterShare on WhatsApp

ಕನಕದಾಸೆರೆನ  ಸಂದೇಶೊಲು  ಸರ್ವವ್ಯಾಪ್ತಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ
ಉಡುಪಿ, ನವೆಂಬರ್ 17 (ಕವಾ): ಕನಕದಾಸೆರು ತಮ್ಮ ಪಾತೆರ  ಬೊಕ್ಕ  ಸಂಗೀತದ ಮೂಲಕ ಜನಕ್ಲೆನ್ ಜಾಗೃತಿ ಮಲ್ಪನೊಟ್ಟುಗ್   ಅಸಮಾನತೆ ಭಾವನ್  ದೂರಮಲ್ತುದ್ ಸುಂದರ ಸಮಾಜ ನಿಮಾರ್ಣ ಆಪಿನಲ್ಪ  ಮಹತ್ತರವಾಯಿನ ಪಾತ್ರ ಪಡೆದೆರ್.. ಕನಕನ ಸಂದೇಶ ಸರ್ವವ್ಯಾಪ್ತಿ ಬೊಕ್ಕ  ಸರ್ವ ಸ್ಪರ್ಶಿಯಾದ್  ನಿತ್ಯ ಸಮಾಜನ್  ಕಟ್ಟುನ ಒಂಜಿ  ಸಂದೇಶವಾದುಂಡ್  ಪಂಡುದು ಉಡುಪಿ- ಚಿಕ್ಕಮಗಳೂರು ಲೋಕಸಭಾ ಸಂಸದರಾಯಿನ ಕೋಟ ಶ್ರೀನಿವಾಸ ಪೂಜಾರಿ ಪಂಡೆರು.
ಅವರು ಇಂದು ನಗರದ ಅಜ್ಜರಕಾಡುವಿನ ಭುಜಂಗ ಪಾರ್ಕ್ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನಕದಾಸ ಸಮಾಜ ಸೇವಾ ಸಂಘ ಹಾಗೂ ಹಾಲುಮತ ಮಹಾಸಭಾ ಉಡುಪಿ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಕನಕದಾಸ ಜಯಂತಿ-2024 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಉಡುಪಿ ಹಾಗೂ ಕನಕನಿಗೂ ಬಹು ದೊಡ್ಡ ಭಾವನಾತ್ಮಕ ಸಂಬAಧವಿದ್ದು, ದೇವರು ಮತ್ತು ಭಕ್ತನ ನಡುವೇ ಅಸಮಾನತೆಗೆ ಯಾವುದೇ ಸ್ಥಾನವಿಲ್ಲ ಭಕ್ತಿಯೇ ಪ್ರಧಾನವಾಗಿರುತ್ತದೆ ಎಂಬುದನ್ನು ಶ್ರೀಕೃಷ್ಣನು ಕನಕನ ಮೂಲಕ ಜಗತ್ತಿಗೇ ಸಾರಿದನು ಎಂಬುವುದು ಕನಕನ ಕಿಂಡಿಯ ಒಂದು ವಿಶೇಷತೆಯಾಗಿದೆ ಎಂದರು.
ಶಾಸಕ ಯಶ್‌ಪಾಲ್ ಎ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇಶ ಕಂಡ ಶ್ರೇಷ್ಠ ಸಂತರಲ್ಲಿ ಕನಕದಾಸರು ಒಬ್ಬರು. ಸಮಾಜಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕೀರ್ತನೆಗಳ ಮೂಲಕ ದೇವರನ್ನು ಕಾಣಲು ಸಾಧ್ಯ ಎಂಬುದನ್ನು ತೋರಿಸಿಕೊಟ್ಟ ಅವರು ಶ್ರೀಕೃಷ್ಣ ಮಠಕ್ಕೆ ಬಂದ ಸಂದರ್ಭದಲ್ಲಿ ಪ್ರವೇಶ ನಿರಾಕರಿಸಿದಾಗ ಕನಕನ ಭಕ್ತಿಗೆ ಒಲಿದು ಕೃಷ್ಣನೇ ತಿರುಗಿ ದರ್ಶನ ನೀಡಿದ ಪ್ರತೀತಿ ಇದ್ದು, ಕನಕನ ಕಿಂಡಿ ಇಂದಿಗೂ ವಿಶ್ವ ಪ್ರಸಿದ್ದಿ ಹೊಂದಿದೆ ಎಂದರು.
ಪೂರ್ಣಪ್ರಜ್ಞಾ ಸಂಧ್ಯಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ.ಪ್ರಜ್ಞಾ ಮಾರ್ಪಳ್ಳಿ ಉಪನ್ಯಾಸ ನೀಡಿ ಮಾತನಾಡಿ, ಮಾತಿನಿಂದ ಮಾಡಲು ಸಾಧ್ಯವಿಲ್ಲದ ಕೆಲಸವನ್ನು ಸಂಗೀತ ಮಾಡುತ್ತದೆ. ಕನಕದಾಸರು ಹಾಡಿನ ಮೂಲಕ ಸಮಾಜಕ್ಕೆ ಅನೇಕ ಸಂದೇಶಗಳನ್ನು ನೀಡಿದ್ದಾರೆ. ಕನಕದಾಸರ ಕೀರ್ತನೆ ಹಾಗೂ ಮೌಲ್ಯಗಳು ಬದುಕಿಗೆ ದಾರಿ ದೀಪವಾಗಿದ್ದು, ಪ್ರತಿಯೊಬ್ಬರು ಅವರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಆಳವಡಿಸಿಕೊಂಡು ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದರು,
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ,
ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಕನಕದಾಸ ಸಮಾಜ ಸಂಘದ ಜಿಲ್ಲಾ ಅಧ್ಯಕ್ಷ ಹನುಮಂತ ಡೊಳ್ಳಿನ, ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಸಹ ಕಾರ್ಯದರ್ಶಿ ಬಸವರಾಜ್ ವೈ. ಕುರುಬರ, ಹಾಲುಮತ ಮಹಾ ಸಭಾದ ಜಿಲ್ಲಾ ಅಧ್ಯಕ್ಷ ಸಿದ್ದಪ್ಪ ಹೆಚ್ ಐಹೊಳೆ, ಸಮಾಜದ ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಕಟೀಲು ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಪ್ರದೀಪ್ ಡಿ.ಎಂ. ಹಾವಂಜೆ ನಿರೂಪಿಸಿ ವಂದಿಸಿದರು.

Previous Post

ಶ್ರೀ ಶಾರದಾ ಮಂದಿರ

Next Post

ನಕ್ಸಲ್ ಮುಖಂಡೆ ಎನ್ಕೌಂಟರ್.

Related Posts

ಒಡಿಪುಡ್ ನಡತಿನ ಆಳ್ವಾಸ್ ವೈಭವ
culture

ಒಡಿಪುಡ್ ನಡತಿನ ಆಳ್ವಾಸ್ ವೈಭವ

December 15, 2025
ಶಾರದಾ ನೃತ್ಯಾಲಯ
culture

ಶಾರದಾ ನೃತ್ಯಾಲಯ

December 4, 2025
ಕಸಾಪ ವತಿಡ್ದ್ ಪುಸ್ತಕ ಕೊಡುಗೆ
culture

ಕಸಾಪ ವತಿಡ್ದ್ ಪುಸ್ತಕ ಕೊಡುಗೆ

September 16, 2025
ವಿದ್ವತ್ಪೂರ್ವ ಸಂಗೀತೊಡ್ ಪ್ರಸನ್ನ ಎಚ್.
culture

ವಿದ್ವತ್ಪೂರ್ವ ಸಂಗೀತೊಡ್ ಪ್ರಸನ್ನ ಎಚ್.

September 2, 2025
Next Post
ನಕ್ಸಲ್ ಮುಖಂಡೆ ಎನ್ಕೌಂಟರ್.

ನಕ್ಸಲ್ ಮುಖಂಡೆ ಎನ್ಕೌಂಟರ್.

Leave a Reply Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.


ಹೋಟೆಲ್ ಪಂಚಮಿ ಪ್ಯೂರ್ ವೆಜ್ ಗೋವಾ ಸರ್ಕಲ್ ಗುಲ್ಬರ್ಗ +91 7090909010

ಇತ್ತೀಚಿನ ಸುದ್ದಿ

ಮಹಾರುದ್ರ ಯಾಗದ ಸಮಾರೋಪ

ಮಹಾರುದ್ರ ಯಾಗದ ಸಮಾರೋಪ

May 19, 2026
ಕೊಡವೂರು ಮಹಾರುದ್ರ ಯಾಗ

ಕೊಡವೂರು ಮಹಾರುದ್ರ ಯಾಗ

May 19, 2026
ಆನಂದ ಶರಧಿ ಡ್ ಭಜನಾ ಸ್ಪರ್ಧೆ

ಆನಂದ ಶರಧಿ ಡ್ ಭಜನಾ ಸ್ಪರ್ಧೆ

May 19, 2026
ಮಹಾರುದ್ರ ಯಾಗ ಪ್ರಾರಂಭ

ಮಹಾರುದ್ರ ಯಾಗ ಪ್ರಾರಂಭ

May 19, 2026
ಆನಂದ ಶರಧಿಡ್ ಭಜನಾ ಸ್ಪರ್ಧೆ

ಆನಂದ ಶರಧಿಡ್ ಭಜನಾ ಸ್ಪರ್ಧೆ

May 18, 2026

ತುಲುನಾಡ ಧ್ವನಿ.ಕಾಮ್ – ತುಲುವ ಪರಪ್ಪುದ ಪೊಲಬು

ಕರಿನ 8‌‌ ವರ್ಷಡಿಂಚಿ ತುಲು ಪತ್ರಿಕೆಡ್ ತುಲು ಬಾಸೆ, ಸಂಸ್ಕ್ರತಿದ ಬುಲೆಚ್ಚಿಲ್ ಗಾದ್ ಸೇವೆ, ತುಲು ಬಂದುಲೆನ ಆಶೀರ್ವಾದ, ಸಹಕಾರೊಡ್ ಮೂಡ್ದ್ ಬೈದುಂಡ್ ಈ ಗೇನದ ಗೊಂಚಿಲ್.

ಜನಪ್ರಿಯ ವರ್ಗಗಳು

  • beauty
  • commercial
  • crime
  • culture
  • education
  • job
  • kapu marigudi
  • kitchen
  • rajakeeya
  • science
  • shocking news
  • society
  • spl news
  • sports
  • udupi puthige paryaya 2023
  • Uncategorized
  • ಅಂತರಾಷ್ಟ್ರೀಯ
  • ಆರೋಗ್ಯ
  • ಕಟ್ಟುಕಟ್ಟಲೆ
  • ಕ್ರಷಿ
  • ಗೇನದ ಬೊಲ್ಪು
  • ಜಾನಪದ
  • ತುಲುಗೊಬ್ಬುಲು
  • ತುಲುನಾಡ ಸುದ್ದಿಲು
  • ತುಲುವ ತುಡರ್
  • ತುಲುವಸಿರಿ
  • ದೈವ ದೇವೆರ್
  • ಬದುಕುದ ಪಯಣ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿಶೇಷ ದಿನ
  • ಶಿಕ್ಷಣ
  • ಸಂಪಾದಕೀಯ
  • ಸಾಹಿತ್ಯ
  • ಸುದ್ದಿ

ನಮ್ಮನ್ನು ಸಂಪರ್ಕಿಸಿ

ವಿಳಾಸ:
Tulunada Dhwani
Shree Bhagavathi Krupa,
Badanidiyoor, Udupi Dist.
Karnataka, India – 576105

ದೂರವಾಣಿ ಸಂಖ್ಯೆ:
+91 90364 83463

ಇಮೇಲ್:
yashodakeshav532@gmail.com

  • ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು

© 2022-23 Tulunada Dhwani - All Rights Reserved.
Crafted with by ForthFocus™

error: Content is protected !!
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ

© 2022-23 Tulunada Dhwani - All Rights Reserved.
Crafted with by ForthFocus™

ತುಳುನಾಡ ಧ್ವನಿ ವಾಟ್ಸಪ್ಪ್ ಗುಂಪಿಗೆ ಸೇರಿ