• ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು
Tulunada Dhwani
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
Tulunada Dhwani
No Result
View All Result

 




Home ದೈವ ದೇವೆರ್

ಆದಿಶಕ್ತಿ ಕ್ಷೇತ್ರ ದೊಡ್ಡಣಗುಡ್ಡೆ.

Tulunada Dhwani by Tulunada Dhwani
May 9, 2025
in ದೈವ ದೇವೆರ್
0
ಆದಿಶಕ್ತಿ ಕ್ಷೇತ್ರ ದೊಡ್ಡಣಗುಡ್ಡೆ.
0
SHARES
6
VIEWS
Share on FacebookShare on TwitterShare on WhatsApp

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಮೇ 9 ರಿಂದ ಮೇ 13
ಪ್ರತಿಷ್ಠಾ ವರ್ಧಂತಿ ಮಹೋತ್ಸವ

ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಪ್ರತಿಷ್ಠ ವರ್ಧಂತಿ ಮಹೋತ್ಸವವು ಇದೇ ತಿಂಗಳ ತಾರೀಕು 9ರ ಶುಕ್ರವಾರ ಸಾಯಂಕಾಲದಿಂದ ಆರಂಭಗೊಂಡು ತಾರೀಕು 13ರ ಮಧ್ಯಾಹ್ನದವರೆಗೆ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಲಿದೆ.

ಆ ಪ್ರಯುಕ್ತ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಳ್ಳಲಿದ್ದು ತಾರೀಕು 9ರ ಶುಕ್ರವಾರ ಸಂಜೆ ಗಂಟೆ ಆರರಿಂದ ರಿತ್ವಿಜರ ಆಗಮನ ಸಾಮೂಹಿಕ ಪ್ರಾರ್ಥನೆ ತೋರಣಮಹೂರ್ತ ಉಗ್ರಾಣಮಹೂರ್ತ ವಾಸ್ತು ರಾಕ್ಷೋಜ್ಞಾದಿ ಪ್ರಕ್ರಿಯೆಗಳು

ತಾರೀಕು ಹತ್ತರ ಶನಿವಾರ ದಂದು ಶ್ರೀ ಕ್ಷೇತ್ರದ ನಾಗಾಲಯದಲ್ಲಿ ಪ್ರತಿಷ್ಠ ವರ್ಧಂತಿ ಮಹೋತ್ಸವದ ಪ್ರಯುಕ್ತ ಸರ್ವ ಪ್ರಾಯಶ್ಚಿತ ಪೂರ್ವಕ ಆಶ್ಲೇಷ ಬಲಿದಾನ , ವಟು ಆರಾಧನೆ ಬ್ರಹ್ಮಲಿಂಗೇಶ್ವರನ ಸನ್ನಿಧಾನದಲ್ಲಿ ನವಕ ಕಲಶ ಪ್ರಧಾನ ಹೋಮ ಕಲಶ ಅಭಿಷೇಕ, ಸುಬ್ರಮಣ್ಯ ಸ್ವಾಮಿಯ ಸನ್ನಿಧಾನದಲ್ಲಿ ಪವಮಾನ ಸೂಕ್ತ ಕಲಶಾಭಿಷೇಕ ಪರಿವಾರ ಪೂಜೆ ಪ್ರಸನ್ನ ಪೂಜೆ
ತಾರೀಕು ಹನ್ನೊಂದರಬಾನು ವಾರದಂದು ಶ್ರೀ ದುರ್ಗಾ ಆದಿಶಕ್ತಿ ದೇವಿಯ ಪರಿವಾರ ದೇವರುಗಳಿಗೆ ಕಲಶಾರಾಧನೆ ಸ್ನಪನ ಕಲಶ ಅಭಿಷೇಕ ಪರಿವಾರ ಪೂಜೆ ಅನ್ನ ಸಂತರ್ಪಣೆ
ತಾರೀಕು ಹತ್ತರ ಸಂಜೆ ಗಂಟೆ ಆರದಿಂದ ಬ್ರಹ್ಮ ಕಲಶದ ಮಂಡಲ ರಚನೆ, ಹೋಮಗಳು
ತಾರೀಕು 12 ಸೋಮವಾರ ಬೆಳಿಗ್ಗೆ ಗಂಟೆ ಆರರಿಂದ ಸ್ವಸ್ತಿ ಪುಣ್ಯಾಹವಾಚನ ಪಂಚಾಮೃತ ಅಭಿಷೇಕ, ಬೆಳಿಗ್ಗೆ 8.20ಕ್ಕೆ ಒದಗುವ ವೃಷಭ ಲಗ್ನ ಸುಮಹೂರ್ತದಲ್ಲಿ ಶ್ರೀಚಕ್ರ ಪೀಠ ಸುರಪೂಜಿತೆಗೆ ಪಂಚವಂಶತೆ ದ್ರವ್ಯ ಮೀಳಿತ ಅಷ್ಟೋತ್ತರ ಶತ ಬ್ರಹ್ಮಕುಂಬಾಭಿಷೇಕ ಪ್ರಸನ್ನ ಪೂಜೆ ಮಹಾಪೂಜೆ ಪಲ್ಲಪ ಪೂಜೆ ಮಹಾ ಅನ್ನ ಸಂತರ್ಪಣೆ, ಸಂಜೆ ಗಂಟೆ ಆರರಿಂದ ಆರಾಧನಾ ರಂಗ ಪೂಜಾ ಮಹೋತ್ಸವ ಬಲಿ ಉತ್ಸವ ಪಲ್ಲಕ್ಕಿ ಉತ್ಸವ ವಸಂತ ಪೂಜೆ ಅಷ್ಟಾವಧಾನ ಸೇವೆ ರಾತ್ರಿ ಪೂಜೆ ಪ್ರಸಾದ ವಿತರಣೆ
ತಾರೀಕು 13ರ ಮಂಗಳವಾರ ಬೆಳಿಗ್ಗೆ ಗಂಟೆ 8 ರಿಂದ ಶ್ರೀ ಆರಾಧನೆ ಮಹಾಸಂಪ್ರೋಕ್ಷಣೆ ಮಹಾಮಂತ್ರಾಕ್ಷತೆ ಮಹಾ ಅನ್ನ ಸಂತರ್ಪಣೆ
ನೆರವೇರಲಿದೆ ಎಂದು ಕ್ಷೇತ್ರ ಉಸ್ತುವಾರಿ ಶ್ರೀಮತಿ ಕುಸುಮ ನಾಗರಾಜ್ ತಿಳಿಸಿರುತ್ತಾರೆ

Previous Post

ತಾಲೂಕು 15ನೇ ಸಾಹಿತ್ಯ ಸಮ್ಮೇಳನ.

Next Post

ಕನ್ನಡ ಸಾಹಿತ್ಯ ಸಮ್ಮೇಳನ.

Related Posts

ಮಹಾರುದ್ರ ಯಾಗದ ಸಮಾರೋಪ
ದೈವ ದೇವೆರ್

ಮಹಾರುದ್ರ ಯಾಗದ ಸಮಾರೋಪ

May 19, 2026
ಕೊಡವೂರು ಮಹಾರುದ್ರ ಯಾಗ
ದೈವ ದೇವೆರ್

ಕೊಡವೂರು ಮಹಾರುದ್ರ ಯಾಗ

May 19, 2026
ಆನಂದ ಶರಧಿ ಡ್ ಭಜನಾ ಸ್ಪರ್ಧೆ
ದೈವ ದೇವೆರ್

ಆನಂದ ಶರಧಿ ಡ್ ಭಜನಾ ಸ್ಪರ್ಧೆ

May 19, 2026
ಮಹಾರುದ್ರ ಯಾಗ ಪ್ರಾರಂಭ
ದೈವ ದೇವೆರ್

ಮಹಾರುದ್ರ ಯಾಗ ಪ್ರಾರಂಭ

May 19, 2026
Next Post
ಕನ್ನಡ ಸಾಹಿತ್ಯ ಸಮ್ಮೇಳನ.

ಕನ್ನಡ ಸಾಹಿತ್ಯ ಸಮ್ಮೇಳನ.

Leave a Reply Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.


ಹೋಟೆಲ್ ಪಂಚಮಿ ಪ್ಯೂರ್ ವೆಜ್ ಗೋವಾ ಸರ್ಕಲ್ ಗುಲ್ಬರ್ಗ +91 7090909010

ಇತ್ತೀಚಿನ ಸುದ್ದಿ

ಮಹಾರುದ್ರ ಯಾಗದ ಸಮಾರೋಪ

ಮಹಾರುದ್ರ ಯಾಗದ ಸಮಾರೋಪ

May 19, 2026
ಕೊಡವೂರು ಮಹಾರುದ್ರ ಯಾಗ

ಕೊಡವೂರು ಮಹಾರುದ್ರ ಯಾಗ

May 19, 2026
ಆನಂದ ಶರಧಿ ಡ್ ಭಜನಾ ಸ್ಪರ್ಧೆ

ಆನಂದ ಶರಧಿ ಡ್ ಭಜನಾ ಸ್ಪರ್ಧೆ

May 19, 2026
ಮಹಾರುದ್ರ ಯಾಗ ಪ್ರಾರಂಭ

ಮಹಾರುದ್ರ ಯಾಗ ಪ್ರಾರಂಭ

May 19, 2026
ಆನಂದ ಶರಧಿಡ್ ಭಜನಾ ಸ್ಪರ್ಧೆ

ಆನಂದ ಶರಧಿಡ್ ಭಜನಾ ಸ್ಪರ್ಧೆ

May 18, 2026

ತುಲುನಾಡ ಧ್ವನಿ.ಕಾಮ್ – ತುಲುವ ಪರಪ್ಪುದ ಪೊಲಬು

ಕರಿನ 8‌‌ ವರ್ಷಡಿಂಚಿ ತುಲು ಪತ್ರಿಕೆಡ್ ತುಲು ಬಾಸೆ, ಸಂಸ್ಕ್ರತಿದ ಬುಲೆಚ್ಚಿಲ್ ಗಾದ್ ಸೇವೆ, ತುಲು ಬಂದುಲೆನ ಆಶೀರ್ವಾದ, ಸಹಕಾರೊಡ್ ಮೂಡ್ದ್ ಬೈದುಂಡ್ ಈ ಗೇನದ ಗೊಂಚಿಲ್.

ಜನಪ್ರಿಯ ವರ್ಗಗಳು

  • beauty
  • commercial
  • crime
  • culture
  • education
  • job
  • kapu marigudi
  • kitchen
  • rajakeeya
  • science
  • shocking news
  • society
  • spl news
  • sports
  • udupi puthige paryaya 2023
  • Uncategorized
  • ಅಂತರಾಷ್ಟ್ರೀಯ
  • ಆರೋಗ್ಯ
  • ಕಟ್ಟುಕಟ್ಟಲೆ
  • ಕ್ರಷಿ
  • ಗೇನದ ಬೊಲ್ಪು
  • ಜಾನಪದ
  • ತುಲುಗೊಬ್ಬುಲು
  • ತುಲುನಾಡ ಸುದ್ದಿಲು
  • ತುಲುವ ತುಡರ್
  • ತುಲುವಸಿರಿ
  • ದೈವ ದೇವೆರ್
  • ಬದುಕುದ ಪಯಣ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿಶೇಷ ದಿನ
  • ಶಿಕ್ಷಣ
  • ಸಂಪಾದಕೀಯ
  • ಸಾಹಿತ್ಯ
  • ಸುದ್ದಿ

ನಮ್ಮನ್ನು ಸಂಪರ್ಕಿಸಿ

ವಿಳಾಸ:
Tulunada Dhwani
Shree Bhagavathi Krupa,
Badanidiyoor, Udupi Dist.
Karnataka, India – 576105

ದೂರವಾಣಿ ಸಂಖ್ಯೆ:
+91 90364 83463

ಇಮೇಲ್:
yashodakeshav532@gmail.com

  • ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು

© 2022-23 Tulunada Dhwani - All Rights Reserved.
Crafted with by ForthFocus™

error: Content is protected !!
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ

© 2022-23 Tulunada Dhwani - All Rights Reserved.
Crafted with by ForthFocus™

ತುಳುನಾಡ ಧ್ವನಿ ವಾಟ್ಸಪ್ಪ್ ಗುಂಪಿಗೆ ಸೇರಿ