• ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು
Tulunada Dhwani
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
Tulunada Dhwani
No Result
View All Result

 






Home ದೈವ ದೇವೆರ್

ಚಂದ್ರಮಂಡಲ ರಥ ಸಮರ್ಪಣೆ

Tulunada Dhwani by Tulunada Dhwani
March 28, 2026
in ದೈವ ದೇವೆರ್
0
ಚಂದ್ರಮಂಡಲ ರಥ ಸಮರ್ಪಣೆ
0
SHARES
0
VIEWS
Share on FacebookShare on TwitterShare on WhatsApp

*ಶಿಲ್ಪಿ ಮಾಧವ ಆಚಾರ್ಯರಿಂದ ದ.ಕ ಮೊಗವೀರ ಮಹಿಳಾ ಮಹಾಜನ ಸಂಘ ಮತ್ತು ಬೆಳ್ಳಿ ರಥ ಸಮಿತಿಯವರಿಗೆ ಚಂದ್ರಮಂಡಲ ರಥ ಹಸ್ತಾಂತರ*

ಉಚ್ಚಿಲ:
ದ.ಕ ಮೊಗವೀರ ಮಹಿಳಾ ಮಹಾಜನ ಸಂಘ (ರಿ) ಮತ್ತು ಬೆಳ್ಳಿ ರಥ ಸಮಿತಿಯ ವತಿಯಿಂದ ಶ್ರೀ ಮಹಾಲಕ್ಷ್ಮೀ ದೇವಾಲಯಕ್ಕೆ ಸಮರ್ಪಣೆ ಮಾಡಲಿರುವ ಚಂದ್ರ ಮಂಡಲ ರಥವನ್ನು 
ಪ್ರಧಾನ ಅರ್ಚಕ ರಾಘವೇಂದ್ರ ಉಪಾಧ್ಯಾಯ ಅವರ ಪೌರೋಹಿತ್ಯದಲ್ಲಿ ಶಿಲ್ಪಿ ಮಾಧವ ಆಚಾರ್ಯ ಹಸ್ತಾಂತರಿಸುವ
ಕಾರ್ಯಕ್ರಮ ಇಂದು ದಿನಾಂಕ 28/03/2026 ರಂದು ಶ್ರೀ ಮಹಾಲಕ್ಷ್ಮೀ ದೇವಾಲಯಲ್ಲಿ ನಡೆಯಿತು.


ಸುಮಾರು ರೂ.ಮೂವತ್ತೈದು ಲಕ್ಷ ವೆಚ್ಚದಲ್ಲಿ
ತಯಾರಿಸಿದ ಚಂದ್ರ ಮಂಡಲ ರಥವನ್ನು
ದ.ಕ ಮೊಗವೀರ ಮಹಿಳಾ ಮಹಾಜನ ಸಂಘ(ರಿ) ಮತ್ತು ಬೆಳ್ಳಿ ರಥ ಸಮಿತಿಯವರಿಗೆ
ಶಿಲ್ಪಿ ಮಾಧವ ಆಚಾರ್ಯರು
ಹಸ್ತಾಂತರಿಸುವ
ಕಾರ್ಯಕ್ರಮ ಶ್ರೀ ಮಹಾಲಕ್ಷ್ಮೀ ದೇವಾಲಯದ ಸನ್ನಿಧಿಯಲ್ಲಿ ನಡೆಯಿತು.
ಈ ಕಾರ್ಯಕ್ರಮ ದಲ್ಲಿ
ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಗಿರಿಧರ್ ಸುವರ್ಣ,
ದ.ಕ ಮಹಿಳಾ ಮಹಾಜನ ಸಂಘದ ಅಧ್ಯಕ್ಷೆ ಕವಿತಾಶರತ್, ಕಾರ್ಯದರ್ಶಿ ಪೂರ್ಣಿಮಾ ಚಂದ್ರಶೇಖರ್,
ಬೆಳ್ಳಿ ರಥ ಸಮಿತಿಯ ಅಧ್ಯಕ್ಷೆ ಉಷಾರಾಣಿ, ಕಾರ್ಯದರ್ಶಿ ಶುಭಾ ದಿನೇಶ್, ಮತ್ತು ಸರ್ವ ಸದಸ್ಯರು, ಕ್ಷೇತ್ರ ಸಮಿತಿಯವರಿಂದ
ನಾರಾಯಣ ಕರ್ಕೇರಾ,ಸಂಜೀವ ಬಂಗೇರ ಮೋಹನ್ ಬಂಗೇರ, ಕಾಪು ನಾಲ್ಕು ಪಟ್ನ ಅಧ್ಯಕ್ಷರದ ಮನೋಜ್ ಕಾಂಚನ್, ನಿಕಟ ಪೂರ್ವ ಅಧ್ಯಕ್ಷರಾದ  ವಾಸುದೇವ ಸಾಲ್ಯಾನ್,ಮೆಂಡನ್ ಸುಜಿತ್ ‌ಸಾಲ್ಯಾನ್, ನಿಶಾನ್ ಕುಂದರ್ ಏರ್ಮಾಲ್,
ಶೇಖರ್ ಪುತ್ರನ್ ಮತ್ತಿತರರು
ಉಪಸ್ಥಿತರಿದ್ದರು. ಶ್ರೀ ದಿನೇಶ್ ಎರ್ಮಾಳು ಕೊಡುಗೆಯಾಗಿ ನೀಡಿರುವ ರಥದ ಶಿಖರಕ್ಕೆ ಚಿನ್ನದ ಛತ್ರಿಯನ್ನು ಈ ಸಂದರ್ಭದಲ್ಲಿ ಸಮರ್ಪಿಸಿದರು

Previous Post

ಕಸಾಪ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ

Related Posts

ಶೀರೂರುಡ್ ರಾಮನವಮಿ ಉತ್ಸವ.
ದೈವ ದೇವೆರ್

ಶೀರೂರುಡ್ ರಾಮನವಮಿ ಉತ್ಸವ.

March 23, 2026
ನಿಟ್ಟೂರು ಬಬ್ಬು ಸ್ವಾಮಿ ನೇಮದ ಲೆಪ್ಪೋಲೆ ಬುಡುಗಡೆ
ದೈವ ದೇವೆರ್

ನಿಟ್ಟೂರು ಬಬ್ಬು ಸ್ವಾಮಿ ನೇಮದ ಲೆಪ್ಪೋಲೆ ಬುಡುಗಡೆ

March 17, 2026
ಬಬ್ಬು ಸ್ವಾಮಿ ನೇಮ
ದೈವ ದೇವೆರ್

ಬಬ್ಬು ಸ್ವಾಮಿ ನೇಮ

March 17, 2026
ಶಾನ್ವಿ ಶ್ರೀ ವತ್ಸವ ಕಾಪುಗ್ ಭೇಟಿ
ದೈವ ದೇವೆರ್

ಶಾನ್ವಿ ಶ್ರೀ ವತ್ಸವ ಕಾಪುಗ್ ಭೇಟಿ

March 12, 2026

Leave a Reply Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.


ಹೋಟೆಲ್ ಪಂಚಮಿ ಪ್ಯೂರ್ ವೆಜ್ ಗೋವಾ ಸರ್ಕಲ್ ಗುಲ್ಬರ್ಗ +91 7090909010

ಇತ್ತೀಚಿನ ಸುದ್ದಿ

ಚಂದ್ರಮಂಡಲ ರಥ ಸಮರ್ಪಣೆ

ಚಂದ್ರಮಂಡಲ ರಥ ಸಮರ್ಪಣೆ

March 28, 2026
ಕಸಾಪ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ

ಕಸಾಪ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ

March 28, 2026
ಮಲಬಾರ್ ವಿಶ್ವ ರಂಗ ಪುರಸ್ಕಾರ

ಮಲಬಾರ್ ವಿಶ್ವ ರಂಗ ಪುರಸ್ಕಾರ

March 28, 2026
ವಿಷ್ಣು ಪಾದ ಸೇರಿನ ಸಾತ್ವಿಕ್

ವಿಷ್ಣು ಪಾದ ಸೇರಿನ ಸಾತ್ವಿಕ್

March 26, 2026
ಉದಯ್ ಕುಮಾರ್ ಶೆಟ್ಟಿ

ಉದಯ್ ಕುಮಾರ್ ಶೆಟ್ಟಿ

March 25, 2026

ತುಲುನಾಡ ಧ್ವನಿ.ಕಾಮ್ – ತುಲುವ ಪರಪ್ಪುದ ಪೊಲಬು

ಕರಿನ 8‌‌ ವರ್ಷಡಿಂಚಿ ತುಲು ಪತ್ರಿಕೆಡ್ ತುಲು ಬಾಸೆ, ಸಂಸ್ಕ್ರತಿದ ಬುಲೆಚ್ಚಿಲ್ ಗಾದ್ ಸೇವೆ, ತುಲು ಬಂದುಲೆನ ಆಶೀರ್ವಾದ, ಸಹಕಾರೊಡ್ ಮೂಡ್ದ್ ಬೈದುಂಡ್ ಈ ಗೇನದ ಗೊಂಚಿಲ್.

ಜನಪ್ರಿಯ ವರ್ಗಗಳು

  • beauty
  • commercial
  • crime
  • culture
  • education
  • job
  • kapu marigudi
  • kitchen
  • rajakeeya
  • science
  • shocking news
  • society
  • spl news
  • sports
  • udupi puthige paryaya 2023
  • Uncategorized
  • ಅಂತರಾಷ್ಟ್ರೀಯ
  • ಆರೋಗ್ಯ
  • ಕಟ್ಟುಕಟ್ಟಲೆ
  • ಕ್ರಷಿ
  • ಗೇನದ ಬೊಲ್ಪು
  • ಜಾನಪದ
  • ತುಲುಗೊಬ್ಬುಲು
  • ತುಲುನಾಡ ಸುದ್ದಿಲು
  • ತುಲುವ ತುಡರ್
  • ತುಲುವಸಿರಿ
  • ದೈವ ದೇವೆರ್
  • ಬದುಕುದ ಪಯಣ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿಶೇಷ ದಿನ
  • ಶಿಕ್ಷಣ
  • ಸಂಪಾದಕೀಯ
  • ಸಾಹಿತ್ಯ
  • ಸುದ್ದಿ

ನಮ್ಮನ್ನು ಸಂಪರ್ಕಿಸಿ

ವಿಳಾಸ:
Tulunada Dhwani
Shree Bhagavathi Krupa,
Badanidiyoor, Udupi Dist.
Karnataka, India – 576105

ದೂರವಾಣಿ ಸಂಖ್ಯೆ:
+91 90364 83463

ಇಮೇಲ್:
yashodakeshav532@gmail.com

  • ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು

© 2022-23 Tulunada Dhwani - All Rights Reserved.
Crafted with by ForthFocus™

error: Content is protected !!
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ

© 2022-23 Tulunada Dhwani - All Rights Reserved.
Crafted with by ForthFocus™

ತುಳುನಾಡ ಧ್ವನಿ ವಾಟ್ಸಪ್ಪ್ ಗುಂಪಿಗೆ ಸೇರಿ