• ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು
Tulunada Dhwani
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
Tulunada Dhwani
No Result
View All Result

 





Home ದೈವ ದೇವೆರ್

ಹಿರೇಬೆಟ್ಟು ಮಹಾಲಿಂಗೇಶ್ವರ

Tulunada Dhwani by Tulunada Dhwani
April 21, 2026
in ದೈವ ದೇವೆರ್
0
ಹಿರೇಬೆಟ್ಟು ಮಹಾಲಿಂಗೇಶ್ವರ
0
SHARES
13
VIEWS
Share on FacebookShare on TwitterShare on WhatsApp

ಹಿರೇಬೆಟ್ಟು ಮಹಾಲಿಂಗೇಶ್ವರ ದೇವಳ ಜೀರ್ಣೋದ್ಧಾರ – ವಿಜ್ಞಾಪನಾ ಪತ್ರ ಬುಡುಗಡೆ
   ಉಡುಪಿ
  ಮುಲ್ಪದ ಹಿರೆೇಬೆಟ್ಟು ಗ್ರಾಮದ ಭಟ್ರಕೋಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾದ್  ಸಾರ್ವಜನಿಕೆರೆಗ್  ವಿಜ್ಞಾಪನಾ ಪತ್ರ ಬುಡುಗಡೆ ಸಮಾರಂಭ ಐತಾರ ನಡತುಂಡ್.. ಮಾಹೆ ಮಣಿಪಾಲದ ಸಹಕುಲಾಧಿಪತಿ ಡಾ. ಎಚ್. ಎಸ್,ಬಲ್ಲಾಳ್ ಮೇರು ವಿಜ್ಞಾಪನಾ ಪತ್ರೊನ್  ಬುಡುಗಡೆ ಮಲ್ತೆರು.

   ಈ ಪೊರ್ತುಡ್ ಪಾತೆರಿನ ಆರು, ಜನಕುಲು ಒಂಜಿ ಕಡೆ ಸೇರ್ದ್  ಮಾಡುವ ಕೆಲಸ ಯಶಸ್ವಿಯಾಗುತ್ತದೆ, ಮಣಿಪಾಲ ಇಂದು ಈ ಮಟ್ಟಕ್ಕೆ ಜನರಿಂದಲೇ ಬೆಳೆದಿದೆ. ಇತರ ಧರ್ಮಿಯರು ವಾರದಲ್ಲಿ ಒಂದು ದಿನ ತಮ್ಮ ಅರಾಧನಾಸ್ಥಳಗಳಿಗೆ ತಪ್ಪದೇ ಹೋಗ್ತಾರೆ, ನಾವು ಕೊಡ ದೇವಾಲಯಗಳಿಗೆ ಹೋಗುವ ಒಳ್ಳೆಯ ಅಭ್ಯಾಸ ರೂಢಿಸಿಕೊಳ್ಳಬೇಕು,  ಆಗ ಅಲ್ಲಿ ಧರ್ಮದ ಜಾಗೃತಿಯಾಗುತ್ತದೆ. ದೇವಾಲಯಗಳು ಸುಸ್ಥಿತಿಯಲ್ಲಿ ಉಳಿಯುತ್ತವೆ. ಆದ್ದರಿಂದ ಈ ಪುರಾತನ ದೇವಾಲಯವನ್ನು ಎಲ್ಲರೂ ಸೇರಿ ಜೀರ್ಣೋದ್ಧಾರ ಮಾಡೋಣ ಎಂದು ಆಶಿಸಿದರು.

  ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು, ಜೀರ್ಣೋದ್ಧಾರದಂತಹ ಕೆಲಸಗಳು ಊರವರನ್ನು ಪಕ್ಷಬೇಧ ಮರೆತು ಒಂದೆಡೆ ಸೇರಿಸುವುದಕ್ಕೆ, ಸೌಹಾರ್ದತೆಗೆ ಕಾರಣವಾಗುತ್ತವೆ. ಹಣ ಇಲ್ಲದೇ ದೇವಾಲಯಗಳ ಕೆಲಸ ನಿಂತ ಉದಾಹರಣೆಗಳಿಲ್ಲ, ಊರವರು ಸೇರಿ ನಿಷ್ಠೆಯಿಂದ, ಭಕ್ತಿಯಿಂದ ಕೆಲಸ ಮಾಡಿದಾಗ ಅಸಾಧ್ಯ ಕೆಲಸ ಕೂಡ ಸಾಧ್ಯವಾಗುತ್ತದೆ ಎನ್ನುವುದಕ್ಕೆ ಕುಗ್ರಾಮಗಳಲ್ಲಿರುವ ದೇವಾಲಯಗಳ‍ು ಜೀರ್ಣೋದ್ಧಾರವಾಗಿರುವುದೇ ಸಾಕ್ಷಿಯಾಗಿದೆ ಎಂದರು.

  ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿಅವರು, ದೇವಾಲಯಗಳ ಜಿರ್ಣೋದ್ಧಾರ ಎಂದರೇ ದೈವ ಋಣ ಮತ್ತು ಸಮಾಜ ಋಣ ತೀರಿಸುವುದಕ್ಕೊಂದು ಸದವಕಾಶ, ಈ ಸದವಕಾಶವನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳೋಣ, ಶಾಸಕನ ನೆಲೆಯಲ್ಲಿ ತನ್ನ ಸಂಪೂರ್ಣ ಸಹಕಾರ ಇದೆ ಎಂದರು.

  ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು, ನಮ್ಮ ಮನೆಗಳು ಚೆನ್ನಾಗಿದ್ದರೆ ಸಾಲದು, ಊರಿನ ದೇವಸ್ಥಾನಗಳು ಕೊಡ ಚೆನ್ನಾಗಿರಬೇಕು, ಆಗ ಮಾತ್ರ ಊರಿಗೆ ಹಿತ ಆಗುತ್ತದೆ, ಸರ್ಕಾರದ ಮಟ್ಟದಲ್ಲಿ ಆಗಬೇಕಾದ ಕೆಲಗಳಿಗೆ ತಾನು ಕೈಜೋಡಿಸುವುದಾಗಿ ಭರವಸೆ ನೀಡಿದರು.

  ಮಣಿಪಾಲ ವೈಷ್ಣವಿದುರ್ಗಾ ದೇವಾಲಯದ ಅಧ್ಯಕ್ಷ ಜಯರಾಜ್ ಹೆಗ್ಡೆ ಮತ್ತು ದೇವಳದ ಅರ್ಚಕ ಕುಟುಂಬದ ಸೀತಾರಾಮ ಭಟ್ ವೇದಿಕೆಯಲ್ಲಿದ್ದರು, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ಧ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಸ್ವಾಗತಿಸಿದರು, ಗೌರವಾಧ್ಯಕ್ಷ ಬೆಲ್ಪತ್ರೆ ಸಚ್ಚಿದಾನಂದ ನಾಯಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು, ದಿನೇಶ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು, ಚಂದ್ರಶೇಖರ ನಾಯಕ್ ವಂದಿಸಿದರು.

Previous Post

ಧರ್ಮಾಧ್ಯಕ್ಷೆರೆನ ಪೀಠಾರೋಹಣ

Next Post

ಡಾ.ಲಿಯೋ ಪೋಲ್ಡೊಗಿರೆಲ್ಲಿಗ್ ಸ್ವಾಗತ

Related Posts

ಉಚ್ಚಿಲ ದೇವಳಡ್ ವಿತ್ತ ಸಚಿವೆ
ದೈವ ದೇವೆರ್

ಉಚ್ಚಿಲ ದೇವಳಡ್ ವಿತ್ತ ಸಚಿವೆ

June 13, 2026
ಆನಂದ ಶರಧಿ
ದೈವ ದೇವೆರ್

ಆನಂದ ಶರಧಿ

June 2, 2026
ಸೋದೆ ಪರ್ಯಾಯ ಡ್ ಶುದ್ಧ
ದೈವ ದೇವೆರ್

ಸೋದೆ ಪರ್ಯಾಯ ಡ್ ಶುದ್ಧ

May 28, 2026
ಆನಂದ ಶರಧಿ ಡ್ ಭಜನಾ ಸ್ಪರ್ಧೆ
ದೈವ ದೇವೆರ್

ಆನಂದ ಶರಧಿ ಡ್ ಭಜನಾ ಸ್ಪರ್ಧೆ

May 28, 2026
Next Post
ಡಾ.ಲಿಯೋ ಪೋಲ್ಡೊಗಿರೆಲ್ಲಿಗ್ ಸ್ವಾಗತ

ಡಾ.ಲಿಯೋ ಪೋಲ್ಡೊಗಿರೆಲ್ಲಿಗ್ ಸ್ವಾಗತ

Leave a Reply Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.


ಹೋಟೆಲ್ ಪಂಚಮಿ ಪ್ಯೂರ್ ವೆಜ್ ಗೋವಾ ಸರ್ಕಲ್ ಗುಲ್ಬರ್ಗ +91 7090909010

ಇತ್ತೀಚಿನ ಸುದ್ದಿ

ವೆಂಕಟಕೃಷ್ಣ ನಾಪತ್ತೆ

ವೆಂಕಟಕೃಷ್ಣ ನಾಪತ್ತೆ

June 15, 2026
ಉಚ್ಚಿಲ ದೇವಳಡ್ ವಿತ್ತ ಸಚಿವೆ

ಉಚ್ಚಿಲ ದೇವಳಡ್ ವಿತ್ತ ಸಚಿವೆ

June 13, 2026
ತುಳುಭವನ ನಿರ್ಮಾಣಗ್ ಮನವಿ

ತುಳುಭವನ ನಿರ್ಮಾಣಗ್ ಮನವಿ

June 13, 2026
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

June 13, 2026
ಬ್ಯಾಗ್ ವಿತರಣೆ

ಬ್ಯಾಗ್ ವಿತರಣೆ

June 13, 2026

ತುಲುನಾಡ ಧ್ವನಿ.ಕಾಮ್ – ತುಲುವ ಪರಪ್ಪುದ ಪೊಲಬು

ಕರಿನ 8‌‌ ವರ್ಷಡಿಂಚಿ ತುಲು ಪತ್ರಿಕೆಡ್ ತುಲು ಬಾಸೆ, ಸಂಸ್ಕ್ರತಿದ ಬುಲೆಚ್ಚಿಲ್ ಗಾದ್ ಸೇವೆ, ತುಲು ಬಂದುಲೆನ ಆಶೀರ್ವಾದ, ಸಹಕಾರೊಡ್ ಮೂಡ್ದ್ ಬೈದುಂಡ್ ಈ ಗೇನದ ಗೊಂಚಿಲ್.

ಜನಪ್ರಿಯ ವರ್ಗಗಳು

  • beauty
  • commercial
  • crime
  • culture
  • education
  • job
  • kapu marigudi
  • kitchen
  • rajakeeya
  • science
  • shocking news
  • society
  • spl news
  • sports
  • udupi puthige paryaya 2023
  • Uncategorized
  • ಅಂತರಾಷ್ಟ್ರೀಯ
  • ಆರೋಗ್ಯ
  • ಕಟ್ಟುಕಟ್ಟಲೆ
  • ಕ್ರಷಿ
  • ಗೇನದ ಬೊಲ್ಪು
  • ಜಾನಪದ
  • ತುಲುಗೊಬ್ಬುಲು
  • ತುಲುನಾಡ ಸುದ್ದಿಲು
  • ತುಲುವ ತುಡರ್
  • ತುಲುವಸಿರಿ
  • ದೈವ ದೇವೆರ್
  • ಬದುಕುದ ಪಯಣ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿಶೇಷ ದಿನ
  • ಶಿಕ್ಷಣ
  • ಸಂಪಾದಕೀಯ
  • ಸಾಹಿತ್ಯ
  • ಸುದ್ದಿ

ನಮ್ಮನ್ನು ಸಂಪರ್ಕಿಸಿ

ವಿಳಾಸ:
Tulunada Dhwani
Shree Bhagavathi Krupa,
Badanidiyoor, Udupi Dist.
Karnataka, India – 576105

ದೂರವಾಣಿ ಸಂಖ್ಯೆ:
+91 90364 83463

ಇಮೇಲ್:
yashodakeshav532@gmail.com

  • ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು

© 2022-23 Tulunada Dhwani - All Rights Reserved.
Crafted with by ForthFocus™

error: Content is protected !!
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ

© 2022-23 Tulunada Dhwani - All Rights Reserved.
Crafted with by ForthFocus™

ತುಳುನಾಡ ಧ್ವನಿ ವಾಟ್ಸಪ್ಪ್ ಗುಂಪಿಗೆ ಸೇರಿ