• ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು
Tulunada Dhwani
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
Tulunada Dhwani
No Result
View All Result

 



Home news

ಕೆವಿಜಿ ಆಯುರ್ವೇದ ಆಸ್ಪತ್ರೆಡ್ ಆಟಿ

Tulunada Dhwani by Tulunada Dhwani
July 28, 2026
in news
0
ಕೆವಿಜಿ ಆಯುರ್ವೇದ ಆಸ್ಪತ್ರೆಡ್ ಆಟಿ
0
SHARES
0
VIEWS
Share on FacebookShare on TwitterShare on WhatsApp

*ಕೆ.ವಿ.ಜಿ ಆಯುರ್ವೇದ ಆಸ್ಪತ್ರೆಯಲ್ಲಿ ಆಟಿ (ಕರ್ಕಾಟಕ) ಚಿಕಿತ್ಸೆ.*

ಆಯುರ್ವೇದದ ಪ್ರಕಾರ ಮಳೆಗಾಲದಲ್ಲಿ ದೇಹದಲ್ಲಿ ಅಸಮತೋಲನ (ವಾತ, ಪಿತ್ತ, ಹಾಗೂ ಕಫ ದೋಷಗಳು) ಉಂಟಾಗುವ ಸಂಭವವೇ ಹೆಚ್ಚು.ಇದಕ್ಕೆ ಪರಿಹಾರವಾಗಿ ಆಟಿ ತಿಂಗಳ ಚಿಕಿತ್ಸೆಯು ದೇಹವನ್ನು ಶುದ್ದೀಕರಿಸಿ, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ಅರೋಗ್ಯವನ್ನು ವೃದ್ಧಿಸಲು ನೇರವಾಗುತ್ತದೆ.

ಇದನ್ನು ಮನಗಂಡ ಸುಳ್ಯದ ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು & ಆಸ್ಪತ್ರೆಯು ಕಳೆದ ಹಲವಾರು ವರ್ಷಗಳಿಂದ ಆಸ್ಪತ್ರೆಯಲ್ಲಿ “ಕರ್ಕಾಟಕ (ಆಟಿ) ಚಿಕಿತ್ಸೆ” ಯನ್ನು ನಡೆಸುತ್ತಾ ಬಂದಿದ್ದು, ಲಕ್ಷಾಂತರ ಜನರು ಇದರ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ.

ಅದರಂತೆ ಈ ವರ್ಷವೂ ಆಸ್ಪತ್ರೆಯಲ್ಲಿ ವಿಶೇಷವಾದ “ಕರ್ಕಾಟಕ ಚಿಕಿತ್ಸೆ” ಯು ಆಗಸ್ಟ್ 15, 2026 ವರೆಗೆ ನಡೆಯಲಿದೆ.
ಈ ಚಿಕಿತ್ಸಾ ಪ್ಯಾಕೇಜ್ ನಲ್ಲಿ ತೈಲ ಮಸಾಜ್, ಕಿಝಿ, ಸ್ಟೀಮ್ ಬಾತ್, ಧಾರಾ, ಲೇಪನ ಸೇರಿದಂತೆ ಆಯುರ್ವೇದದ ವಿವಿಧ ಚಿಕಿತ್ಸಯು ಲಭ್ಯವಿದೆ.

ಈ ಚಿಕಿತ್ಸೆಯಿಂದ ರೋಗನಿರೋಧಕ ಶಕ್ತಿ ವೃದ್ಧಿ, ಇಂದ್ರಿಯಗಳ ಪೋಷಣೆ, ತ್ರಿದೋಷಗಳ ಸಮತೋಲನ, ದೇಹ ಶುದ್ದೀಕರಣ ಮುಂತಾದ ಪ್ರಯೋಜನಗಳನ್ನು ಪಡೆಯಬಹುದು. ಮಳೆಗಾಲದಲ್ಲಿ ಉಂಟಾಗುವ ಶೀತ, ಕಫ, ಸಂಧಿವಾತ, ಸ್ನಾಯುನೋವು, ಅಜೀರ್ಣ, ಆಯಾಸ ಮುಂತಾದ ಸಮಸ್ಯೆಗಳು ಹೆಚ್ಚಾಗುವ ಹಿನ್ನಲೆಯಲ್ಲಿ ಆಯುರ್ವೇದದ ಮೂಲಕ ದೇಹವನ್ನು ಬಲಪಡಿಸಲು ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಲು ಈ ಚಿಕಿತ್ಸಾ ಕಾರ್ಯಕ್ರಮವು ಸಹಕರಿಯಾಗಲಿದೆ ಹಾಗೂ ಇದರ ಪ್ರಯೋಜನವನ್ನು ಎಲ್ಲರೂ ಸದ್ಭಳಕೆ ಮಾಡಿಕೊಳ್ಳಬೇಕೆಂದು ಕೆ.ವಿ.ಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ. ಯವರು ತಿಳಿಸಿದ್ದಾರೆ.

Previous Post

ಸಿರಿ ತುಳುವ ಚಾವಡಿ ಪಟ್ಟ ಏರಾವುನ ಲೇಸ್

Related Posts

ಸಿರಿ ತುಳುವ ಚಾವಡಿ ಪಟ್ಟ ಏರಾವುನ ಲೇಸ್
news

ಸಿರಿ ತುಳುವ ಚಾವಡಿ ಪಟ್ಟ ಏರಾವುನ ಲೇಸ್

July 28, 2026
ಕಿದಿಯೂರು ಕ್ರೆಡಿಟ್ ಕೋ ಆಪರೇಟಿವ್
news

ಕಿದಿಯೂರು ಕ್ರೆಡಿಟ್ ಕೋ ಆಪರೇಟಿವ್

July 27, 2026
ತುಳುವ ಮಹಾಸಭೆ ಇಟಲಿ ಘಟಕ
news

ತುಳುವ ಮಹಾಸಭೆ ಇಟಲಿ ಘಟಕ

July 27, 2026
ಎಲ್ಲೆ ಕುಡ್ಲ ಡ್ ಶಾಲೆಗ್ ರಜೆ
news

ಎಲ್ಲೆ ಶಾಲೆಗ್ ರಜೆ

July 24, 2026

Leave a Reply Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.


ಹೋಟೆಲ್ ಪಂಚಮಿ ಪ್ಯೂರ್ ವೆಜ್ ಗೋವಾ ಸರ್ಕಲ್ ಗುಲ್ಬರ್ಗ +91 7090909010

ಇತ್ತೀಚಿನ ಸುದ್ದಿ

ಕೆವಿಜಿ ಆಯುರ್ವೇದ ಆಸ್ಪತ್ರೆಡ್ ಆಟಿ

ಕೆವಿಜಿ ಆಯುರ್ವೇದ ಆಸ್ಪತ್ರೆಡ್ ಆಟಿ

July 28, 2026
ಸಿರಿ ತುಳುವ ಚಾವಡಿ ಪಟ್ಟ ಏರಾವುನ ಲೇಸ್

ಸಿರಿ ತುಳುವ ಚಾವಡಿ ಪಟ್ಟ ಏರಾವುನ ಲೇಸ್

July 28, 2026
ಕಿದಿಯೂರು ಕ್ರೆಡಿಟ್ ಕೋ ಆಪರೇಟಿವ್

ಕಿದಿಯೂರು ಕ್ರೆಡಿಟ್ ಕೋ ಆಪರೇಟಿವ್

July 27, 2026
ತುಳುವ ಮಹಾಸಭೆ ಇಟಲಿ ಘಟಕ

ತುಳುವ ಮಹಾಸಭೆ ಇಟಲಿ ಘಟಕ

July 27, 2026
ಕೊಡವೂರು ಬ್ರಹ್ಮ ಕಲಶ ಪೂರ್ವ ಭಾವಿ

ಕೊಡವೂರು ಬ್ರಹ್ಮ ಕಲಶ ಪೂರ್ವ ಭಾವಿ

July 27, 2026

ತುಲುನಾಡ ಧ್ವನಿ.ಕಾಮ್ – ತುಲುವ ಪರಪ್ಪುದ ಪೊಲಬು

ಕರಿನ 8‌‌ ವರ್ಷಡಿಂಚಿ ತುಲು ಪತ್ರಿಕೆಡ್ ತುಲು ಬಾಸೆ, ಸಂಸ್ಕ್ರತಿದ ಬುಲೆಚ್ಚಿಲ್ ಗಾದ್ ಸೇವೆ, ತುಲು ಬಂದುಲೆನ ಆಶೀರ್ವಾದ, ಸಹಕಾರೊಡ್ ಮೂಡ್ದ್ ಬೈದುಂಡ್ ಈ ಗೇನದ ಗೊಂಚಿಲ್.

ಜನಪ್ರಿಯ ವರ್ಗಗಳು

  • beauty
  • commercial
  • crime
  • culture
  • education
  • health
  • job
  • kapu marigudi
  • kitchen
  • news
  • rajakeeya
  • science
  • shocking news
  • society
  • spl news
  • sports
  • suddi
  • tulunada suddi
  • udupi puthige paryaya 2023
  • Uncategorized
  • ಅಂತರಾಷ್ಟ್ರೀಯ
  • ಆರೋಗ್ಯ
  • ಕಟ್ಟುಕಟ್ಟಲೆ
  • ಕ್ರಷಿ
  • ಗೇನದ ಬೊಲ್ಪು
  • ಜಾನಪದ
  • ತುಲುಗೊಬ್ಬುಲು
  • ತುಲುನಾಡ ಸುದ್ದಿಲು
  • ತುಲುವ ತುಡರ್
  • ತುಲುವಸಿರಿ
  • ತುಳುನಾಡ ಸುದ್ದಿಲು
  • ದೈವ ದೇವೆರ್
  • ಬದುಕುದ ಪಯಣ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿಶೇಷ ದಿನ
  • ಶಿಕ್ಷಣ
  • ಸಂಪಾದಕೀಯ
  • ಸಾಹಿತ್ಯ
  • ಸುದ್ದಿ

ನಮ್ಮನ್ನು ಸಂಪರ್ಕಿಸಿ

ವಿಳಾಸ:
Tulunada Dhwani
Shree Bhagavathi Krupa,
Badanidiyoor, Udupi Dist.
Karnataka, India – 576105

ದೂರವಾಣಿ ಸಂಖ್ಯೆ:
+91 90364 83463

ಇಮೇಲ್:
yashodakeshav532@gmail.com

  • ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು

© 2022-23 Tulunada Dhwani - All Rights Reserved.
Crafted with by ForthFocus™

error: Content is protected !!
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ

© 2022-23 Tulunada Dhwani - All Rights Reserved.
Crafted with by ForthFocus™

ತುಳುನಾಡ ಧ್ವನಿ ವಾಟ್ಸಪ್ಪ್ ಗುಂಪಿಗೆ ಸೇರಿ