• ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು
Tulunada Dhwani
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
Tulunada Dhwani
No Result
View All Result

 





Home ಸುದ್ದಿ

ದತ್ತಿನಿಧಿ ಪ್ರಶಸ್ತಿ

Tulunada Dhwani by Tulunada Dhwani
May 26, 2026
in ಸುದ್ದಿ
0
ದತ್ತಿನಿಧಿ ಪ್ರಶಸ್ತಿ
0
SHARES
0
VIEWS
Share on FacebookShare on TwitterShare on WhatsApp

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರಕಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಬೆಂಗಳೂರು ಇದರ ವತಿಯಿಂದ  ದಿನಾಂಕ: ೧೬-೦೫-೨೦೨೬ ರಂದು ಕಾಸರಗೋಡಿನ ಸುಬ್ಬಯ್ಯಕಟ್ಟೆ ಅನುದಾನಿತ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆದ “ದತ್ತಿನಿಧಿ ಪ್ರಶಸ್ತಿ ಪ್ರದಾನ ಮತ್ತು ಕನ್ನಡ ಉತ್ಸವದಲ್ಲಿ” ಪತ್ರಕರ್ತ ಹಾಗೂ ಚಿತ್ರನಿರ್ದೇಶಕ ಪ್ರಕಾಶ ಸುವರ್ಣ ಕಟಪಾಡಿ ಅವರಿಗೆ ಮಹಾದಾನಿ ಡಾ.ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ದತ್ತಿನಿಧಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನ ಮರದ ಮತ್ತು ಕರ್ನಾಟಕ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್ ಅವರು ಸನ್ಮಾನಪತ್ರ, ಟ್ರೋಫಿ ಸಹಿತ ದತ್ತಿನಿಧಿ ಪ್ರಶಸ್ತಿಯನ್ನು ನೀಡಿ ಅದ್ದೂರಿಯಾಗಿ ಸನ್ಮಾನಿಸಿದರು. ಇದೇ ವೇಳೆ ರಾಜ್ಯದ ವಿವಿಧೆಡೆಯ ಒಟ್ಟು ೧೮ಮಂದಿ ಪತ್ರಕರ್ತರಿಗೆ ದತ್ತಿನಿಧಿ ಪ್ರಶಸ್ತಿ ಹಾಗೂ ಸೇರಿದಂತೆ ೬ಮಂದಿ ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಗಡಿನಾಡ ಉತ್ಸವ ಸಮಿತಿಯ ಪ್ರಧಾನ ಸಂಚಾಲಕ ಶಿವಾನಂದ ಕೋಟ್ಯಾನ್ ಮಸ್ಕತ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಸಮಿತಿ ಸದಸ್ಯರಾದ ಶ್ರೀನಿವಾಸ ನಾಯಕ್ ಇಂದಾಜೆ, ರಾಧಾಕೃಷ್ಣ ಕೆ. ಉಳಿಯತ್ತಡ್ಕ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್, ಕಾಸರಗೋಡು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ, ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು, ಪ್ರದೀಪ್ ಕುಮಾರ್ ಕಲ್ಕೂರ ಮತ್ತಿತರರು ಉಪಸ್ಥಿತರಿದ್ದರು. ಸೋಮಶೇಖರ್ ಜೆ.ಎಸ್.ಸ್ವಾಗತಿಸಿದರು. ಸೌಮ್ಯ ಗೌಡ ಬೆಂಗಳೂರು ನಿರೂಪಿಸಿದರು.

Previous Post

ಮಧುಶ್ರೀ ಪ್ರಕಾಶನ ಉಡುಪಿ

Next Post

ಸಂಚಾರಡ್ ಪೊಸ ನಿಯಮ

Related Posts

ರೋಟರಿ ಕ್ಲಬ್ ಕೋಟೇಶ್ವರ
ಸುದ್ದಿ

ರೋಟರಿ ಕ್ಲಬ್ ಕೋಟೇಶ್ವರ

July 6, 2026
ತುಲು ಲಿಪಿ ತರಬೇತಿ
ತುಲುನಾಡ ಸುದ್ದಿಲು

ತುಲು ಲಿಪಿ ತರಬೇತಿ

June 25, 2026
ಯೋಗದೊಟ್ಟುಗ್ ಗೋಸೇವೆ
ಸುದ್ದಿ

ಯೋಗದೊಟ್ಟುಗ್ ಗೋಸೇವೆ

June 24, 2026
ಗಾಂಧಿ ಶತಾಬ್ದಿ ಶಾಲೆಡ್ ಯೋಗ
ಸುದ್ದಿ

ಗಾಂಧಿ ಶತಾಬ್ದಿ ಶಾಲೆಡ್ ಯೋಗ

June 22, 2026
Next Post
ಸಂಚಾರಡ್ ಪೊಸ ನಿಯಮ

ಸಂಚಾರಡ್ ಪೊಸ ನಿಯಮ

Leave a Reply Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.


ಹೋಟೆಲ್ ಪಂಚಮಿ ಪ್ಯೂರ್ ವೆಜ್ ಗೋವಾ ಸರ್ಕಲ್ ಗುಲ್ಬರ್ಗ +91 7090909010

ಇತ್ತೀಚಿನ ಸುದ್ದಿ

ಕಲ್ಯಾಣಪುರ ರೋಟರಿ ಪೊಸ ಅಧ್ಯಕ್ಷೆ

ಕಲ್ಯಾಣಪುರ ರೋಟರಿ ಪೊಸ ಅಧ್ಯಕ್ಷೆ

July 6, 2026
ಜಿಲ್ಲಾ ಸಾಸ್ ಕಾರ್ಯಕಾರಿಣಿ

ಜಿಲ್ಲಾ ಸಾಸ್ ಕಾರ್ಯಕಾರಿಣಿ

July 6, 2026
ಪತ್ರಿಕಾ ಭವನ ಸಮಿತಿ

ಪತ್ರಿಕಾ ಭವನ ಸಮಿತಿ

July 6, 2026
ರೋಟರಿ ಕ್ಲಬ್ ಕೋಟೇಶ್ವರ

ರೋಟರಿ ಕ್ಲಬ್ ಕೋಟೇಶ್ವರ

July 6, 2026

ವೀಕೆ ಸೊಲ್ಯೂಷನ್ಸ್ ಉದಿಪನ

July 3, 2026

ತುಲುನಾಡ ಧ್ವನಿ.ಕಾಮ್ – ತುಲುವ ಪರಪ್ಪುದ ಪೊಲಬು

ಕರಿನ 8‌‌ ವರ್ಷಡಿಂಚಿ ತುಲು ಪತ್ರಿಕೆಡ್ ತುಲು ಬಾಸೆ, ಸಂಸ್ಕ್ರತಿದ ಬುಲೆಚ್ಚಿಲ್ ಗಾದ್ ಸೇವೆ, ತುಲು ಬಂದುಲೆನ ಆಶೀರ್ವಾದ, ಸಹಕಾರೊಡ್ ಮೂಡ್ದ್ ಬೈದುಂಡ್ ಈ ಗೇನದ ಗೊಂಚಿಲ್.

ಜನಪ್ರಿಯ ವರ್ಗಗಳು

  • beauty
  • commercial
  • crime
  • culture
  • education
  • health
  • job
  • kapu marigudi
  • kitchen
  • news
  • rajakeeya
  • science
  • shocking news
  • society
  • spl news
  • sports
  • suddi
  • tulunada suddi
  • udupi puthige paryaya 2023
  • Uncategorized
  • ಅಂತರಾಷ್ಟ್ರೀಯ
  • ಆರೋಗ್ಯ
  • ಕಟ್ಟುಕಟ್ಟಲೆ
  • ಕ್ರಷಿ
  • ಗೇನದ ಬೊಲ್ಪು
  • ಜಾನಪದ
  • ತುಲುಗೊಬ್ಬುಲು
  • ತುಲುನಾಡ ಸುದ್ದಿಲು
  • ತುಲುವ ತುಡರ್
  • ತುಲುವಸಿರಿ
  • ತುಳುನಾಡ ಸುದ್ದಿಲು
  • ದೈವ ದೇವೆರ್
  • ಬದುಕುದ ಪಯಣ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿಶೇಷ ದಿನ
  • ಶಿಕ್ಷಣ
  • ಸಂಪಾದಕೀಯ
  • ಸಾಹಿತ್ಯ
  • ಸುದ್ದಿ

ನಮ್ಮನ್ನು ಸಂಪರ್ಕಿಸಿ

ವಿಳಾಸ:
Tulunada Dhwani
Shree Bhagavathi Krupa,
Badanidiyoor, Udupi Dist.
Karnataka, India – 576105

ದೂರವಾಣಿ ಸಂಖ್ಯೆ:
+91 90364 83463

ಇಮೇಲ್:
yashodakeshav532@gmail.com

  • ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು

© 2022-23 Tulunada Dhwani - All Rights Reserved.
Crafted with by ForthFocus™

error: Content is protected !!
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ

© 2022-23 Tulunada Dhwani - All Rights Reserved.
Crafted with by ForthFocus™

ತುಳುನಾಡ ಧ್ವನಿ ವಾಟ್ಸಪ್ಪ್ ಗುಂಪಿಗೆ ಸೇರಿ