• ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು
Tulunada Dhwani
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
Tulunada Dhwani
No Result
View All Result

 






Home ಸುದ್ದಿ ರಾಜ್ಯ

ಮುಖ್ಯಮಂತ್ರಿ ಪದಕ

Tulunada Dhwani by Tulunada Dhwani
April 2, 2025
in ರಾಜ್ಯ
0
ಮುಖ್ಯಮಂತ್ರಿ ಪದಕ
0
SHARES
13
VIEWS
Share on FacebookShare on TwitterShare on WhatsApp

ರಾಜ್ಯದ ಅಭಿವೃದ್ಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತ್ರ ಬಹಳ ದೊಡ್ಡದು: ಇದನ್ನು ಕಾಪಾಡುವಲ್ಲಿ ಪೊಲೀಸರ ಪಾತ್ರ ಬಹು ದೊಡ್ಡದು: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು ಏ 2: ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಕೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಾಂತಿ ಪಾಲನೆ ಉತ್ತಮವಾಗಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕೋರಮಂಗಲ ಕವಾಯತು ಮೈದಾನದಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಿಗೆ ಪದಕಗಳನ್ನು ಪ್ರದಾನ ಮಾಡಿ ಮಾತನಾಡಿದರು.

ಮೂರು ವರ್ಷಗಳಿಂದ ಬಾಕಿ ಉಳಿದಿದ್ದ ಮುಖ್ಯಮಂತ್ರಿಗಳ ಪದಕವನ್ನು ಈ ಬಾರಿ ಒಟ್ಟಾಗಿ ವಿತರಿಸಿದ್ದೇವೆ. ಎಲ್ಲಾ ಪದಕ ಪುರಸ್ಕೃತರಿಗೂ ಅಭಿನಂದನೆಗಳು ಎಂದು ಅಭಿನಂದಿಸಿದರು.

ತಂತ್ರಜ್ಞಾನದ ಬೆಳವಣಿಗೆಯಿಂದ ಸೈಬರ್ ಅಪರಾಧಗಳು ವ್ಯಾಪಕವಾಗಿ ಹೆಚ್ವುತ್ತಿವೆ. ಅದೇ ತಂತ್ರಜ್ಞಾನದ ಸಾಧ್ಯತೆಗಳನ್ನು ಬಳಸಿಕೊಂಡು ಸೈಬರ್ ಅಪರಾಧಗಳನ್ನು ನಿಗ್ರಹಿಸಬೇಕು ಎಂದು ಕರೆ ನೀಡಿದರು.

ಮಾದಕ ವಸ್ತು ಮುಕ್ತ ರಾಜ್ಯ ಮಾಡುವುದು ನನ್ನ ಗುರಿ. ಇದಕ್ಕಾಗಿ ಬಹಳಷ್ಟು ಶ್ರಮಿಸಬೇಕು. ಪೊಲೀಸರು ಮಾದಕ ವಸ್ತು ಜಾಲವನ್ನು ಬೇರು ಸಮೇತ ಕಿತ್ತಾಕಲು ಪಣ ತೊಡಬೇಕು ಎಂದು ಕರೆ ನೀಡಿದರು.

ಪದಕಗಳನ್ನು ಪಡೆದವರು ಬೇರೆಯವರಿಗೆ ಪ್ರೇರಣೆ ಆಗಬೇಕು. ಸಿಎಂ ಪದಕ ಪಡೆಯಲು ದಕ್ಷತೆ, ಪ್ರಾಮಾಣಿಕತೆಯಿಂದ ವೃತ್ತಿಪರತೆ ತೋರಿಸಬೇಕು ಎಂದರು.

ಕಳೆದ ಎರಡು ವರ್ಷಗಳಲ್ಲಿ ಅಪರಾಧಗಳ ಸಂಖ್ಯೆ ಇಳಿಮುಖ ಆಗುತ್ತಿದೆ. ಇದು ಇನ್ನಷ್ಟು ಕಡಿಮೆ ಆಗಬೇಕು ಎಂದರು.

ಕಾನೂನು ಸುವ್ಯವಸ್ಥೆ ಮತ್ತು ಬಂಡವಾಳ ಹೂಡಿಗೆ ಹಾಗೂ ಅಭಿವೃದ್ಧಿ ಮತ್ತು ಉದ್ಯೋಗ ಸೃಷ್ಟಿ ಒಂದಕ್ಕೊಂದು ನೇರ ಸಂಬಂಧವಿದೆ. ನಿರುದ್ಯೋಗ ಬಹಳ ದೊಡ್ಡ ಸಮಸ್ಯೆ ಆಗ್ತಿದೆ. ಇದನ್ನು ನಿರ್ವಹಿಸಬೇಕಾದರೆ ಕಾನೂನು ಸುವ್ಯವಸ್ಥೆ , ಶಂತಿ ಪಾಲನೆ ಉತ್ತಮವಾಗಿರಬೇಕು ಎಂದರು.

ಜರ್ಮನಿ ದೇಶದ ಪ್ರಧಾನಿಗಳು, ಪ್ರತಿನಿಧಿಗಳು ರಾಜ್ಯದ ಪೊಲೀಸ್ ಕೌಶಲ್ಯ ಮತ್ತು ವೃತ್ತಿಪರತೆಯನ್ನು ಶ್ಲಾಘಿಸಿದ್ದಾರೆ. ಇದು ಅಪಾರ ಮೆಚ್ಚುಗೆಯ ವಿಷಯ ಎಂದರು.

ಪೊಲೀಸರ ಅಗತ್ಯ ಮತ್ತು ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಸದಾ ಸಿದ್ದ ಇದೆ. ನಾವು ನಿರಂತರವಾಗಿ ನಿಮ್ಮ ಜೊತೆಗಿರುತ್ತವೆ. ಆದರೆ ಕರ್ತವ್ಯಲೋಪವನ್ನು ಮಾತ್ರ ಸಹಿಸುವುದಿಲ್ಲ. ಪೊಲೀಸ್ ಬೀಟ್ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಿ ಎಂದರು.

ಗೂಂಡಾಗಿರಿ, ರೌಡಿಸಂ ಪೂರ್ಣ ಮಟ್ಟ ಹಾಕಿ. ಅಗತ್ಯ ಸಹಕಾರ, ಸವಲತ್ತುಗಳನ್ನು ಕೊಡಲು ಸರ್ಕಾರ ಸಿದ್ದವಿದೆ. ಮೊನ್ನೆಯ ಬಜೆಟ್ ನಲ್ಲಿ ಇಲಾಖೆ ಮತ್ತು ಸಿಬ್ಬಂದಿಯ ಅನುಕೂಲಕ್ಕೆ ಘೋಷಿಸಿರುವ ಎಲ್ಲವನ್ನೂ ಜಾರಿ ಮಾಡಲಾಗುವುದು ಎಂದರು.

ಗೃಹ ಸಚಿವರಾದ ಜಿ.ಪರಮೇಶ್ವರ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಉಪಸ್ಥಿತರಿದ್ದರು.

Previous Post

ಕಾಪು ಪರಕೆದ  ಮಾರಿಪೂಜೆ

Next Post

ಆಸ್ಟ್ರೋ ಮೋಹನ್

Related Posts

ಬಜೆಟ್ ಸೀದಾ ಪ್ರಸಾರ
ರಾಜ್ಯ

ಬಜೆಟ್ ಸೀದಾ ಪ್ರಸಾರ

March 6, 2026
ಸರಕಾರದ ದ್ವಿಭಾಷಾ ನೀತಿ.
ರಾಜ್ಯ

ಸರಕಾರದ ದ್ವಿಭಾಷಾ ನೀತಿ.

October 30, 2025
ಮೊಗವೀರ ಸಮಾವೇಶ
ರಾಜ್ಯ

ಮೊಗವೀರ ಸಮಾವೇಶ

January 11, 2025
ತುಳು,ಕೊಂಕಣಿ,ಬ್ಯಾರಿ ಬಾಸೆಲೆನ್ ಭೇದ ಮಲ್ದುಜಿ: ಲಕ್ಷ್ಮೀ ಹೆಬ್ಬಾಳ್ಕರ್.
Uncategorized

ತುಳು,ಕೊಂಕಣಿ,ಬ್ಯಾರಿ ಬಾಸೆಲೆನ್ ಭೇದ ಮಲ್ದುಜಿ: ಲಕ್ಷ್ಮೀ ಹೆಬ್ಬಾಳ್ಕರ್.

November 1, 2023
Next Post
ಆಸ್ಟ್ರೋ ಮೋಹನ್

ಆಸ್ಟ್ರೋ ಮೋಹನ್

Leave a Reply Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.


ಹೋಟೆಲ್ ಪಂಚಮಿ ಪ್ಯೂರ್ ವೆಜ್ ಗೋವಾ ಸರ್ಕಲ್ ಗುಲ್ಬರ್ಗ +91 7090909010

ಇತ್ತೀಚಿನ ಸುದ್ದಿ

ಅಗ್ನಿ ಅವಘಡ

ಅಗ್ನಿ ಅವಘಡ

April 26, 2026
ರುದ್ರಯಾಗ ಲೆಪ್ಪೋಲೆ ಬುಡುಗಡೆ

ರುದ್ರಯಾಗ ಲೆಪ್ಪೋಲೆ ಬುಡುಗಡೆ

April 26, 2026
ಸಾಲ್ಯಾನ್ ಮೂಲಸ್ಥಾನ

ಸಾಲ್ಯಾನ್ ಮೂಲಸ್ಥಾನ

April 25, 2026

ತುಳುಬಾಸಾ ವಿದ್ಯಾರ್ಥಿ ಲು  ಪಾಸ್

April 23, 2026
ಫೋರ್ಥ್ ಫೋಕಸ್ ಗ್ ವರ್ಡ್ ಪ್ರೆಸ್

ಫೋರ್ಥ್ ಫೋಕಸ್ ಗ್ ವರ್ಡ್ ಪ್ರೆಸ್

April 23, 2026

ತುಲುನಾಡ ಧ್ವನಿ.ಕಾಮ್ – ತುಲುವ ಪರಪ್ಪುದ ಪೊಲಬು

ಕರಿನ 8‌‌ ವರ್ಷಡಿಂಚಿ ತುಲು ಪತ್ರಿಕೆಡ್ ತುಲು ಬಾಸೆ, ಸಂಸ್ಕ್ರತಿದ ಬುಲೆಚ್ಚಿಲ್ ಗಾದ್ ಸೇವೆ, ತುಲು ಬಂದುಲೆನ ಆಶೀರ್ವಾದ, ಸಹಕಾರೊಡ್ ಮೂಡ್ದ್ ಬೈದುಂಡ್ ಈ ಗೇನದ ಗೊಂಚಿಲ್.

ಜನಪ್ರಿಯ ವರ್ಗಗಳು

  • beauty
  • commercial
  • crime
  • culture
  • education
  • job
  • kapu marigudi
  • kitchen
  • rajakeeya
  • science
  • shocking news
  • society
  • spl news
  • sports
  • udupi puthige paryaya 2023
  • Uncategorized
  • ಅಂತರಾಷ್ಟ್ರೀಯ
  • ಆರೋಗ್ಯ
  • ಕಟ್ಟುಕಟ್ಟಲೆ
  • ಕ್ರಷಿ
  • ಗೇನದ ಬೊಲ್ಪು
  • ಜಾನಪದ
  • ತುಲುಗೊಬ್ಬುಲು
  • ತುಲುನಾಡ ಸುದ್ದಿಲು
  • ತುಲುವ ತುಡರ್
  • ತುಲುವಸಿರಿ
  • ದೈವ ದೇವೆರ್
  • ಬದುಕುದ ಪಯಣ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿಶೇಷ ದಿನ
  • ಶಿಕ್ಷಣ
  • ಸಂಪಾದಕೀಯ
  • ಸಾಹಿತ್ಯ
  • ಸುದ್ದಿ

ನಮ್ಮನ್ನು ಸಂಪರ್ಕಿಸಿ

ವಿಳಾಸ:
Tulunada Dhwani
Shree Bhagavathi Krupa,
Badanidiyoor, Udupi Dist.
Karnataka, India – 576105

ದೂರವಾಣಿ ಸಂಖ್ಯೆ:
+91 90364 83463

ಇಮೇಲ್:
yashodakeshav532@gmail.com

  • ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು

© 2022-23 Tulunada Dhwani - All Rights Reserved.
Crafted with by ForthFocus™

error: Content is protected !!
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ

© 2022-23 Tulunada Dhwani - All Rights Reserved.
Crafted with by ForthFocus™

ತುಳುನಾಡ ಧ್ವನಿ ವಾಟ್ಸಪ್ಪ್ ಗುಂಪಿಗೆ ಸೇರಿ