• ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು
Tulunada Dhwani
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
Tulunada Dhwani
No Result
View All Result

 





Home ಸುದ್ದಿ

ಸುಮನಸಾ ಕೊಡವೂರು

Tulunada Dhwani by Tulunada Dhwani
February 27, 2026
in ಸುದ್ದಿ
0
ಸುಮನಸಾ ಕೊಡವೂರು
0
SHARES
1
VIEWS
Share on FacebookShare on TwitterShare on WhatsApp

ಸುಮನಸಾ ಕೊಡವೂರು ನಾಟಕೋತ್ಸವ ರಂಗಹಬ್ಬ-14ರ ಆರನೇ ದಿನದ ಕಾರ್ಯಕ್ರಮದಲ್ಲಿ ದಿವಾಕರ ಸನಿಲ್‌

ಕಲಾಭಿಮಾನಿಗಳ ಪ್ರೋತ್ಸಾಹವಿಲ್ಲದೇ ಕಲೆಯಿಲ್ಲ

ಉಡುಪಿ: ಕಲಾಸಹೃದಯರ, ಕಲಾಭಿಮಾನಿಗಳ ಪ್ರೋತ್ಸಾಹ ಇಲ್ಲದೇ ಕಲಾ ಚಟುವಟಿಕೆ ಮುಂದುವರಿಯಲು ಸಾಧ್ಯವಿಲ್ಲ ಎಂದು ಉದ್ಯಮಿ ದಿವಾಕರ ಸನಿಲ್‌ ಹೇಳಿದರು.

ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ನಾಟಕೋತ್ಸವ ರಂಗಹಬ್ಬ-14ರ ಆರನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಾಟಕಗಳಲ್ಲಿ ಅಭಿನಯಿಸುವವರು ಕಣ್ಣ ಮುಂದೆ ಕಾಣುತ್ತಾರೆ. ಅದರ ಹಿಂದೆ ನಿಂತು ಕೆಲಸ ಮಾಡುವವರು ಕಾಣುವುದಿಲ್ಲ. ಈ ನಿಟ್ಟಿನಲ್ಲಿ ಸುಮನಸಾವು ನಟರನ್ನಷ್ಟೇ ಅಲ್ಲ, ಹಿನ್ನೆಲೆಯಲ್ಲಿ ಕೆಲಸ ಮಾಡುವವರನ್ನೂ ಗುರುತಿಸಿ ಗೌರವಿಸುತ್ತಾ ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. 

ಉದ್ಯಮಿ ನವೀನ್‌ ಅಮಿನ್‌ ಶಂಕರಪುರ ಮಾತನಾಡಿ, ಕಲೆಯನ್ನು ಉಳಿಸುವ ಕೆಲಸವನ್ನು ಮಾಡುತ್ತಿರುವ ಅನೇಕ ಸಂಸ್ಥೆಗಳಲ್ಲಿ ಸುಮನಸಾ ಕೊಡವೂರು ವಿಶೇಷ ಸಂಘಟನೆಯಾಗಿದೆ. ಈ ಸಂಸ್ಥೆಯವರು ನಡೆಸುವ ನಾಟಕಗಳು ಮನೊರಂಜನೆಗೆ ಸೀಮಿತವಾಗಿಲ್ಲ. ಜೊತೆಗೆ ಒಳ್ಳೆಯ ಸಂದೇಶಗಳೂ ಇರುತ್ತವೆ. ಜೀವನದಲ್ಲಿ ನಡೆಯುವ ಘಟನೆಗಳನ್ನು ನೈಜವಾಗಿ ನಟಿಸಿ ತೋರುವ ಕಾರ್ಯ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಶಿಬಿರ ಮಾಡುತ್ತಾ ಅವರಲ್ಲಿಯೂ ಕಲಾಭಿರುಚಿ ಬೆಳೆಸುತ್ತಿದ್ದಾರೆ ಎಂದು ಹೇಳಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಾರ್ಯಾಧ್ಯಕ್ಷ ಕಿಶನ್‌ ಹೆಗ್ಡೆ ಕೊಳ್ಕೆಬೈಲು ಮಾತನಾಡಿ, ಕನಸು ಸ್ಪಷ್ಟವಾಗಿರಬೇಕು. ಕನಸನ್ನು ನನಸು ಮಾಡಲು ಹೋರಾಟ ನಡೆಸಬೇಕು. ಕಲೆಯನ್ನು ಮತ್ತೆ ಮತ್ತೆ ಪ್ರತಿಷ್ಠಾಪನೆ ಮಾಡುವ ಕೆಲಸ ಇಂಥ ರಂಗಹಬ್ಬಗಳು ಮಾಡುತ್ತಿವೆ. ಇತ್ತೀಚೆಗೆ ಇನ್ನೊಬ್ಬರನ್ನು ಬೆಳೆಸುವ ಪ್ರವೃತ್ತಿ ಕಡಿಮೆಯಾಗುತ್ತಿದೆ. ಸುಮನಸಾ ಸಂಸ್ಥೆಯು ಎಲ್ಲರನ್ನು ಬೆಳೆಸುವ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು.

ಉದ್ಯಮಿ ಸಚಿನ್‌ ಕೊಡವೂರು ಮಾತನಾಡಿ, ಸಣ್ಣ ಮಟ್ಟದಲ್ಲಿ ಹುಟ್ಟಿದ ಸಂಸ್ಥೆ ಇಂದು ಹೆಮ್ಮರವಾಗಿ ಬೆಳೆದಿದೆ. ಕಾಲೆಳೆಯುವವರು ಹೆಚ್ಚು ಇರುತ್ತಾರೆ. ಅವುಗಳನ್ನೆಲ್ಲ ಮೆಟ್ಟಿ ನಿಂತು ಮುಂದುವರಿದಿದೆ ಎಂದು ಹೇಳಿದರು.

ಮುಖವರ್ಣಿಕೆ ಕಲಾವಿದ ರಮೇಶ್ ಕೆ.ಪಣಿಯಾಡಿ ಅವರಿಗೆ ರಂಗಸಾಧಕ ಪುರಸ್ಕಾರ ನೀಡಿ ಗೌರವಿಸಲಾಯಿತು.

ರೋಟರಿ ಮಾಜಿ ಸಹಾಯಕ ಗವರ್ನರ್‌ ಆನಂದ ಉದ್ಯಾವರ, ಶಶಿ ಎಂಟರ್‌ಪ್ರೈಸಸ್‌ ಪ್ರವರ್ತಕ ಜಗದೀಶ್‌ ಕುಮಾರ್‌, ಉದ್ಯಮಿಗಳಾದ ಸೂರಜ್‌ ಮಲ್ಪೆ, ರಂಜಿತ್‌ ಕೊಡವೂರು, ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು ಉಪಸ್ಥಿತರಿದ್ದರು.

ಉಪಾಧ್ಯಕ್ಷ ಯೊಗೀಶ್ ಕೊಳಲಗಿರಿ ಸ್ವಾಗತಿಸಿದರು. ಮನೋಹರ್‌ ಜತ್ತನ್‌ ವಂದಿಸಿದರು. ರಾಧಿಕಾ ದಿವಾಕರ್ ಕಾರ್ಯಕ್ರಮ ನಿರೂಪಿಸಿದರು.

Previous Post

ಗುರುಪಾದ ಕಾಣಿಕೆ ಪತ್ರಿಕಾಗೋಷ್ಠಿ

Next Post

ಗೊಂದಲ ಸೃಷ್ಟಿ ಮಲ್ದಿನ ಕಂಬುಲ

Related Posts

ಚಾಕಲೇಟ್ ಲೋಕದ ಉದ್ಯಮಿ
ಸುದ್ದಿ

ಚಾಕಲೇಟ್ ಲೋಕದ ಉದ್ಯಮಿ

June 9, 2026
ಸಿಲ್ವರ್ ಫೆಸ್ಟ್
ಸುದ್ದಿ

ಸಿಲ್ವರ್ ಫೆಸ್ಟ್

June 6, 2026
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್
ಸುದ್ದಿ

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್

June 6, 2026
ತುಳುನಾಟಕ ಕಾರ್ಯಾಗಾರ
ತುಲುನಾಡ ಸುದ್ದಿಲು

ತುಳುನಾಟಕ ಕಾರ್ಯಾಗಾರ

June 6, 2026
Next Post
ಗೊಂದಲ ಸೃಷ್ಟಿ ಮಲ್ದಿನ ಕಂಬುಲ

ಗೊಂದಲ ಸೃಷ್ಟಿ ಮಲ್ದಿನ ಕಂಬುಲ

Leave a Reply Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.


ಹೋಟೆಲ್ ಪಂಚಮಿ ಪ್ಯೂರ್ ವೆಜ್ ಗೋವಾ ಸರ್ಕಲ್ ಗುಲ್ಬರ್ಗ +91 7090909010

ಇತ್ತೀಚಿನ ಸುದ್ದಿ

ಚಾಕಲೇಟ್ ಲೋಕದ ಉದ್ಯಮಿ

ಚಾಕಲೇಟ್ ಲೋಕದ ಉದ್ಯಮಿ

June 9, 2026
ಸಿಲ್ವರ್ ಫೆಸ್ಟ್

ಸಿಲ್ವರ್ ಫೆಸ್ಟ್

June 6, 2026
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್

June 6, 2026
ತುಳುನಾಟಕ ಕಾರ್ಯಾಗಾರ

ತುಳುನಾಟಕ ಕಾರ್ಯಾಗಾರ

June 6, 2026
ವಿಶ್ವ ಪರಿಸರ ದಿನಾಚರಣೆ

ವಿಶ್ವ ಪರಿಸರ ದಿನಾಚರಣೆ

June 5, 2026

ತುಲುನಾಡ ಧ್ವನಿ.ಕಾಮ್ – ತುಲುವ ಪರಪ್ಪುದ ಪೊಲಬು

ಕರಿನ 8‌‌ ವರ್ಷಡಿಂಚಿ ತುಲು ಪತ್ರಿಕೆಡ್ ತುಲು ಬಾಸೆ, ಸಂಸ್ಕ್ರತಿದ ಬುಲೆಚ್ಚಿಲ್ ಗಾದ್ ಸೇವೆ, ತುಲು ಬಂದುಲೆನ ಆಶೀರ್ವಾದ, ಸಹಕಾರೊಡ್ ಮೂಡ್ದ್ ಬೈದುಂಡ್ ಈ ಗೇನದ ಗೊಂಚಿಲ್.

ಜನಪ್ರಿಯ ವರ್ಗಗಳು

  • beauty
  • commercial
  • crime
  • culture
  • education
  • job
  • kapu marigudi
  • kitchen
  • rajakeeya
  • science
  • shocking news
  • society
  • spl news
  • sports
  • udupi puthige paryaya 2023
  • Uncategorized
  • ಅಂತರಾಷ್ಟ್ರೀಯ
  • ಆರೋಗ್ಯ
  • ಕಟ್ಟುಕಟ್ಟಲೆ
  • ಕ್ರಷಿ
  • ಗೇನದ ಬೊಲ್ಪು
  • ಜಾನಪದ
  • ತುಲುಗೊಬ್ಬುಲು
  • ತುಲುನಾಡ ಸುದ್ದಿಲು
  • ತುಲುವ ತುಡರ್
  • ತುಲುವಸಿರಿ
  • ದೈವ ದೇವೆರ್
  • ಬದುಕುದ ಪಯಣ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿಶೇಷ ದಿನ
  • ಶಿಕ್ಷಣ
  • ಸಂಪಾದಕೀಯ
  • ಸಾಹಿತ್ಯ
  • ಸುದ್ದಿ

ನಮ್ಮನ್ನು ಸಂಪರ್ಕಿಸಿ

ವಿಳಾಸ:
Tulunada Dhwani
Shree Bhagavathi Krupa,
Badanidiyoor, Udupi Dist.
Karnataka, India – 576105

ದೂರವಾಣಿ ಸಂಖ್ಯೆ:
+91 90364 83463

ಇಮೇಲ್:
yashodakeshav532@gmail.com

  • ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು

© 2022-23 Tulunada Dhwani - All Rights Reserved.
Crafted with by ForthFocus™

error: Content is protected !!
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ

© 2022-23 Tulunada Dhwani - All Rights Reserved.
Crafted with by ForthFocus™

ತುಳುನಾಡ ಧ್ವನಿ ವಾಟ್ಸಪ್ಪ್ ಗುಂಪಿಗೆ ಸೇರಿ