• ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು
Tulunada Dhwani
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
Tulunada Dhwani
No Result
View All Result

 




Home rajakeeya

ಐಟಿ ಬಿಟಿ ಪಾರ್ಕ್

Tulunada Dhwani News Desk by Tulunada Dhwani News Desk
March 20, 2025
in rajakeeya
0
ಐಟಿ ಬಿಟಿ ಪಾರ್ಕ್
0
SHARES
2
VIEWS
Share on FacebookShare on TwitterShare on WhatsApp

ಉಡುಪಿಯಲ್ಲಿ ಐಟಿ ಬಿಟಿ ಪಾರ್ಕ್ ಮಂಜೂರಾತಿ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಯವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ

ಉಡುಪಿ ಭಾಗದ ಯುವ ಜನತೆಯ ಬಹುದಶಕದ ಬೇಡಿಕೆಯಾಗಿರುವ ಉಡುಪಿಯಲ್ಲಿ ಐಟಿ ಬಿಟಿ ಪಾರ್ಕ್ ಯೋಜನೆ ಮಂಜೂರು ಮಾಡುವಂತೆ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಯವರನ್ನು ಭೇಟಿಯಾಗಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಮನವಿ ಮಾಡಿದರು.

ಶಿಕ್ಷಣ ಕಾಶಿ ಎಂದು ಪ್ರಸಿದ್ಧಿ ಹೊಂದಿರುವ ಉಡುಪಿ ಜಿಲ್ಲೆಯು ಶೈಕ್ಷಣಿಕವಾಗಿ ನಿರಂತರ ಉತ್ತಮ ಫಲಿತಾಂಶದೊಂದಿಗೆ ಗಮನಾರ್ಹ ಸಾಧನೆ ಮಾಡಿಕೊಂಡು ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡಿದೆ.

ಉಡುಪಿ ಜಿಲ್ಲೆಯು ಭೂ, ಜಲ, ರೈಲ್ವೇ ಮತ್ತು ವಾಯು ಸಾರಿಗೆಯ ಸಂಪರ್ಕದೊಂದಿಗೆ ನಾಲ್ಕು ವಿಧದ ಅತ್ಯುತ್ತಮ ಸಾರಿಗೆ ಸಂಪರ್ಕ ಹೊಂದಿದ ಜಿಲ್ಲೆಯಾಗಿದೆ. ಪ್ರವಾಸೋದ್ಯಮ, ಮೀನುಗಾರಿಕೆ ಧಾರ್ಮಿಕ ಕೇಂದ್ರ, ಶಿಕ್ಷಣ, ಆರೋಗ್ಯ, ಬ್ಯಾಂಕಿಂಗ್ ವ್ಯವಸ್ಥೆ, ಸಹಕಾರ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದೆ.

ಪ್ರತಿ ವರ್ಷವೂ ಸಾವಿರಾರು ವಿದ್ಯಾರ್ಥಿಗಳು ಇಂಜಿನಿಯರಿಂಗ್ ಪೂರ್ಣಗೊಳಿಸಿ, ತೇರ್ಗಡೆ ಹೊಂದುತ್ತಿದ್ದು, ಜಿಲ್ಲೆಯಲ್ಲಿ ವಿದ್ಯಾಭ್ಯಾಸಕ್ಕೆ ಸೂಕ್ತವಾದ ಉದ್ಯೋಗ ಅವಕಾಶ ದೊರಕದೆ, ಉದ್ಯೋಗ ಅರಸಿ ಹೊರ ಜಿಲ್ಲೆ ಯಾ ರಾಜ್ಯಗಳಿಗೆ ವಲಸೆ ಹೋಗುವ ಪರಿಸ್ಥಿತಿಯಿದೆ. ಜಿಲ್ಲೆಯ ಪ್ರತಿಭಾವಂತ ಪದವೀಧರರಿಗೆ ಸ್ಥಳೀಯವಾಗಿ ಉದ್ಯೋಗದ ಅವಕಾಶ ಕಲ್ಪಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ.

ಜಿಲ್ಲೆಯಲ್ಲಿ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮುಗಿಸಿ, ಉದ್ಯೋಗ ಅರಸಿ ಹೊರ ಊರುಗಳಿಗೆ ವಲಸೆ ಹೋಗುವ ಪದವೀಧರರಿಗೆ ಜಿಲ್ಲೆಯಲ್ಲಿಯೇ ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ಉಡುಪಿಯಲ್ಲಿ ಮಾಹಿತಿ ತಂತ್ರಜ್ಞಾನ-ಜೈವಿಕ ತಂತ್ರಜ್ಞಾನ ಉದ್ಯಾನವನ (ಐಟಿ-ಬಿಟಿ ಪಾರ್ಕ್) ಯೋಜನೆ ಸರಕಾರದ ವತಿಯಿಂದ ಅಥವಾ ಖಾಸಗಿ ಸಹಭಾಗಿತ್ವದೊಂದಿಗೆ ಅನುಷ್ಠಾನಗೊಳಿಸಲು ವಿಶೇಷ ಮುತುವರ್ಜಿ ವಹಿಸಿ ಕ್ರಮ ವಹಿಸುವಂತೆ ಸಚಿವರಿಗೆ ಯಶ್ ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

Previous Post

ಸುನೀತಾ ವಿಲಿಯಮ್ಸ್.

Next Post

ಮರ್ಸಿಲೀಸ್ ಐಸ್ ಕ್ರೀಮ್ .

Related Posts

ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ
rajakeeya

ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ

January 8, 2026
ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್
rajakeeya

ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್

March 12, 2025
ಪರಮೇಶ್ವರ್
rajakeeya

ಪರಮೇಶ್ವರ್

January 24, 2025
ಉ. ನಗರಸಭೆ ಅಧ್ಯಕ್ಷೆರ್
rajakeeya

ಉ. ನಗರಸಭೆ ಅಧ್ಯಕ್ಷೆರ್

August 23, 2024
Next Post
ಮರ್ಸಿಲೀಸ್ ಐಸ್ ಕ್ರೀಮ್ .

ಮರ್ಸಿಲೀಸ್ ಐಸ್ ಕ್ರೀಮ್ .

Leave a Reply Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.


ಹೋಟೆಲ್ ಪಂಚಮಿ ಪ್ಯೂರ್ ವೆಜ್ ಗೋವಾ ಸರ್ಕಲ್ ಗುಲ್ಬರ್ಗ +91 7090909010

ಇತ್ತೀಚಿನ ಸುದ್ದಿ

ಆರೋಗ್ಯಕರ ಜೀವನಶೈಲಿ,ಉಪನ್ಯಾಸ.

ಆರೋಗ್ಯಕರ ಜೀವನಶೈಲಿ,ಉಪನ್ಯಾಸ.

September 11, 2026
ಬನ್ನಂಜೆ ಗೋವಿಂದಾಚಾರ್ಯ

ಬನ್ನಂಜೆ ಗೋವಿಂದಾಚಾರ್ಯ

September 11, 2026
ಅಂಬಾಗಿಲು ಗಣೇಶೋತ್ಸವ

ಅಂಬಾಗಿಲು ಗಣೇಶೋತ್ಸವ

September 11, 2026
ಆರೂರು ಹಾಲು ಉತ್ಪಾದಕರ ಸಹಕಾರ ಸಂಘ

ಆರೂರು ಹಾಲು ಉತ್ಪಾದಕರ ಸಹಕಾರ ಸಂಘ

September 10, 2026
BNI ಬಿಗ್ ಬ್ರಾಂಡ್ ಎಕ್ಸ್ ಪೋ-2026

BNI ಬಿಗ್ ಬ್ರಾಂಡ್ ಎಕ್ಸ್ ಪೋ-2026

September 10, 2026

ತುಲುನಾಡ ಧ್ವನಿ.ಕಾಮ್ – ತುಲುವ ಪರಪ್ಪುದ ಪೊಲಬು

ಕರಿನ 8‌‌ ವರ್ಷಡಿಂಚಿ ತುಲು ಪತ್ರಿಕೆಡ್ ತುಲು ಬಾಸೆ, ಸಂಸ್ಕ್ರತಿದ ಬುಲೆಚ್ಚಿಲ್ ಗಾದ್ ಸೇವೆ, ತುಲು ಬಂದುಲೆನ ಆಶೀರ್ವಾದ, ಸಹಕಾರೊಡ್ ಮೂಡ್ದ್ ಬೈದುಂಡ್ ಈ ಗೇನದ ಗೊಂಚಿಲ್.

ಜನಪ್ರಿಯ ವರ್ಗಗಳು

  • beauty
  • commercial
  • crime
  • culture
  • education
  • health
  • job
  • kapu marigudi
  • kitchen
  • news
  • rajakeeya
  • science
  • shocking news
  • society
  • spl news
  • sports
  • suddi
  • tulunada suddi
  • udupi puthige paryaya 2023
  • Uncategorized
  • ಅಂತರಾಷ್ಟ್ರೀಯ
  • ಆರೋಗ್ಯ
  • ಕಟ್ಟುಕಟ್ಟಲೆ
  • ಕ್ರಷಿ
  • ಗೇನದ ಬೊಲ್ಪು
  • ಜಾನಪದ
  • ತುಲುಗೊಬ್ಬುಲು
  • ತುಲುನಾಡ ಸುದ್ದಿಲು
  • ತುಲುವ ತುಡರ್
  • ತುಲುವಸಿರಿ
  • ತುಳುನಾಡ ಸುದ್ದಿಲು
  • ದೈವ ದೇವೆರ್
  • ಬದುಕುದ ಪಯಣ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿಶೇಷ ದಿನ
  • ಶಿಕ್ಷಣ
  • ಸಂಪಾದಕೀಯ
  • ಸಾಹಿತ್ಯ
  • ಸುದ್ದಿ

ನಮ್ಮನ್ನು ಸಂಪರ್ಕಿಸಿ

ವಿಳಾಸ:
Tulunada Dhwani
Shree Bhagavathi Krupa,
Badanidiyoor, Udupi Dist.
Karnataka, India – 576105

ದೂರವಾಣಿ ಸಂಖ್ಯೆ:
+91 90364 83463

ಇಮೇಲ್:
yashodakeshav532@gmail.com

  • ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು

© 2022-23 Tulunada Dhwani - All Rights Reserved.
Crafted with by ForthFocus™

error: Content is protected !!
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ

© 2022-23 Tulunada Dhwani - All Rights Reserved.
Crafted with by ForthFocus™

ತುಳುನಾಡ ಧ್ವನಿ ವಾಟ್ಸಪ್ಪ್ ಗುಂಪಿಗೆ ಸೇರಿ