• ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು
Tulunada Dhwani
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ
No Result
View All Result
Tulunada Dhwani
No Result
View All Result

 





Home rajakeeya

ಬಡ ಪೊಂಜೊವುನಕ್ಲೆನ ಸಮಸ್ಯೆಗ್ ಧ್ವನಿಯಾಪೆ: ಸುವರ್ಣ..

Tulunada Dhwani News Desk by Tulunada Dhwani News Desk
May 6, 2023
in rajakeeya
0
0
SHARES
10
VIEWS
Share on FacebookShare on TwitterShare on WhatsApp

ಬಡ ಮಹಿಳೆಯರ ಸಮಸ್ಯೆಗಳಿಗೆ ಧ್ವನಿಯಾಗುವೆ : ಯಶ್ ಪಾಲ್ ಸುವರ್ಣ

ಮೀನು ಮಾರಾಟ ಮಾಡಿ ಸ್ವಾವಲಂಬಿ ಬದುಕು ನಡೆಸಿ ಕುಟುಂಬವನ್ನು ಸಲಹುವ ಮಹಿಳಾ ಮೀನುಗಾರರ ಜೀವನ ಸರ್ವರಿಗೂ ಮಾದರಿಯಾಗಿದ್ದು, ಮಹಿಳಾ ಮೀನುಗಾರರ ಜೊತೆ ಜೊತೆಗೆ ಸಮಾಜದಲ್ಲಿ ಸ್ವಾವಲಂಬಿ ಜೀವನ ನಡೆಸುವ ಮಹಿಳೆಯರ ಸಮಸ್ಯೆಗಳಿಗೆ ಮುಂದಿನ ದಿನಗಳಲ್ಲಿ ಧ್ವನಿಯಾಗಿ ಕೆಲಸ ನಿರ್ವಹಿಸಲು ಅವಕಾಶ ನೀಡುವಂತೆ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಹೇಳಿದರು.
ಉಡುಪಿ ನಗರದ ಮೀನು ಮಾರುಕಟ್ಟೆಗೆ ಭೇಟಿ ನೀಡಿ ಮತ ಯಾಚನೆ ಮಾಡಿ ಮಾತನಾಡಿದರು.

2009 ರಲ್ಲಿ ಜಿಲ್ಲೆಯ ಮೀನು ಮಾರಾಟ ಮಹಿಳೆಯರನ್ನು ಸಂಘಟಿಸುವ ನಿಟ್ಟಿನಲ್ಲಿ ಮಹಿಳಾ ಹಸಿ ಮೀನು ಮಾರಾಟ ಸಂಘವನ್ನು ಸ್ಥಾಪಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರವ ಸಂತೃಪ್ತಿ ಇದ್ದು, ಫೆಡರೇಶನ್ ಅಧ್ಯಕ್ಷನಾಗಿ ಮಹಿಳಾ ಮೀನುಗಾರರಿಗೆ ರಾಜ್ಯ ಸರ್ಕಾರದ ಶೂನ್ಯ ಬಡ್ಡಿದರದ ಸಾಲ ಯೋಜನೆ, ಸಾಲ ಮನ್ನಾ, ಜಿಲ್ಲೆಯ ವಿವಿಧ ಭಾಗಗಳಲ್ಲಿ ಹೈಟೆಕ್ ಮೀನು ಮಾರುಕಟ್ಟೆ ನಿರ್ಮಾಣ ಮೊದಲಾದ ಹಲವು ಯೋಜನೆಗಳನ್ನು ಮಹಿಳಾ ಮೀನು ಮಾರಾಟಗಾರರಿಗೆ ತಲುಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದು ಮುಂದಿನ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸುವ ಮೂಲಕ ಶಾಸಕನಾಗಿ ಸೇವೆ ಸಲ್ಲಿಸಲು ಅವಕಾಶ ನೀಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಉಡುಪಿ ತಾಲೂಕು ಮಹಿಳಾ ಹಸಿ ಮೀನು ಮಾರಾಟ ಸಂಘದ ಅಧ್ಯಕ್ಷರಾದ ಬೇಬಿ ಸಾಲ್ಯಾನ್ ಮಾತನಾಡಿ ಯಶ್ ಪಾಲ್ ಸುವರ್ಣ ರವರು ನಮ್ಮ ಸಂಘಟನೆಯ ಆರಂಭದ ದಿನದಿಂದಲೂ ಗೌರವ ಸಲಹೆಗಾರರಾಗಿ ಮಾರ್ಗದರ್ಶನ ನೀಡುವ ಮೂಲಕ ಶಕ್ತಿ ತುಂಬಿದ್ದಾರೆ. ವಿವಿಧ ಸಂದರ್ಭದಲ್ಲಿ ನಮ್ಮ ಸಮಸ್ಯೆಗಳಿಗೆ ರಾಜ್ಯ ಹಾಗೂ ಕೇಂದ್ರ ಸರಕಾರದ ಮೂಲಕ ಪರಿಹಾರ ಒದಗಿಸುವಲ್ಲಿ ಮುಂಚೂಣಿಯಲ್ಲಿ ನಿಂತ ಯಶ್ ಪಾಲ್ ಸುವರ್ಣ ಮುಂದಿನ ದಿನದಲ್ಲಿ ಓರ್ವ ಶಾಸಕರಾಗಿ ಇನ್ನೂ ಹೆಚ್ಚಿನ ಸೇವೆ ಸಲ್ಲಿಸುವಂತಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ ಆನಂದ, ಜೊತೆ ಕಾರ್ಯದರ್ಶಿ ಜಯಂತಿ ಗುರುದಾಸ್, ಪ್ರಮುಖರಾದ ಸುಮಿತ್ರಾ, ಭಾರತಿ ಸಾಲ್ಯಾನ್, ರತ್ನಾ ಕಾಂಚನ್ ಹಾಗೂ ಮಹಿಳಾ ಮೀನು ಮಾರಾಟಗಾರರು ಉಪಸ್ಥಿತರಿದ್ದರು.


ಯಶ್ ಪಾಲ್ ಸುವರ್ಣ ರವರು ಮಾರುಕಟ್ಟೆಗೆ ಪ್ರವೇಶಿಸುತ್ತಿದ್ದಂತೆ ಹೂ ಮಾಲೆ ಹಾಕಿ ಜೈ ಕಾರ ಹಾಕಿ ಸ್ವಾಗತಿಸಿದರು.

ಮಹಿಳಾ ಮೀನು ಮಾರಾಟಗಾರರ ಸಂಘಟನೆಗೆ ಬೆನ್ನೆಲುಬಾಗಿ ನಿಂತಿರುವ ಯಶ್ ಪಾಲ್ ಸುವರ್ಣ ರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವುದಾಗಿ ಒಕ್ಕೊರಲಿನಿಂದ ಘೋಷಿಸಿದರು.


(ಬಾಕ್ಸ್ ನ್ಯೂಸ್)

ಯಶ್ ಪಾಲ್ ಸುವರ್ಣ ಈಗಾಗಲೇ ತಮ್ಮ ಕ್ರಿಯಾಶೀಲ ವ್ಯಕ್ತಿತ್ವ, ನಾಯಕತ್ವ ಗುಣಗಳಿಂದ ಯುವ ನಾಯಕನಾಗಿ ಗುರುತಿಸಿಕೊಂಡಿದ್ದಾರೆ.

ಸಹಕಾರಿ ಕ್ಷೇತ್ರ, ಧಾರ್ಮಿಕ, ಶಿಕ್ಷಣ, ರಾಜಕೀಯ, ಕ್ರೀಡೆ, ಉದ್ಯಮ ಕ್ಷೇತ್ರದಲ್ಲಿಯೂ ತಮ್ಮ ಛಾಪನ್ನು ಮೂಡಿಸಿದ್ದಾರೆ.

ಸಾಮಾನ್ಯ ಕುಟುಂಬದಿಂದ ಬಂದ ಯಶ್ ಪಾಲ್ ಸುವರ್ಣ ತಮ್ಮ ಬದ್ಧತೆ, ಸಂಘಟನಾ ಕೌಶಲ್ಯದಿಂದ ಯುವ ಜನತೆಗೆ ಸ್ಫೂರ್ತಿಯಾಗಿ ಬೆಳೆದು ನಿಂತಿದ್ದಾರೆ.

ಸಮಾಜಮುಖಿ ಚಿಂತನೆ, ದಕ್ಷ ಆಡಳಿತಗಾರರಾಗಿರುವ ಯಶ್ ಪಾಲ್ ಸುವರ್ಣ ರವರಿಗೆ ಎಲ್ಲಾ ಕ್ಷೇತ್ರದಲ್ಲೂ ಯಶಸ್ಸು ಲಭಿಸಲಿ

ಬನ್ನಂಜೆ ಬಾಬು ಅಮೀನ್
ಖ್ಯಾತ ಜಾನಪದ ವಿದ್ವಾಂಸರು.


ಶಾಸಕ ರಘುಪತಿ ಭಟ್ ತಮ್ಮ ಅವಧಿಯಲ್ಲಿ ಮರಾಠಿ ಸಮುದಾಯದ ಅಭಿವೃದ್ಧಿ ಕಾರ್ಯ ಹಾಗೂ ಬೇಡಿಕೆಗಳಿಗೆ ಸ್ಪಂದಿಸಿ ವಿಶೇಷ ಮುತುವರ್ಜಿ ತೋರಿದ್ದಾರೆ. ಪರಭಾರೆ ನಿಷೇಧದ ಅನ್ವಯ ಗೃಹ ನಿರ್ಮಾಣಕ್ಕೆ ಸಮಸ್ಯೆ ಎದುರಿಸುತ್ತಿದ್ದ ಹಿನ್ನೆಲೆಯಲ್ಲಿ 10 ಸೆಂಟ್ಸ್ ಜಾಗ ಭೂ ಪರಿವರ್ತನೆಗೆ ವಿಶೇಷ ಅವಕಾಶ, ತಮ್ಮ ಪ್ರದೇಶಾಭಿವೃದ್ದಿ ನಿಧಿಯಿಂದ ಹತ್ರಕಟ್ಟೆಗಳ ಅಭಿವೃದ್ಧಿಗೆ ಅನುದಾನ ಹಾಗೂ ಹೋಳಿ ಹಬ್ಬದ ಆಚರಣೆಗೆ ವಿದ್ಯಾರ್ಥಿಗಳಿಗೆ ರಜೆ ನೀಡುವ ಮೂಲಕ ಮರಾಠಿ ಸಮುದಾಯದ ಬಗ್ಗೆ ವಿಶೇಷ ಕಾಳಜಿಯಿಂದ ಸ್ಪಂದನೆ ನೀಡಿದ್ದಾರೆ.

ಮುಂದಿನ ದಿನದಲ್ಲಿ ಹಿಂದೂ ಕಾರ್ಯಕರ್ತರಾಗಿ, ನಗರ ಸಭೆ ಸದಸ್ಯರಾಗಿ, ಮೀನುಗಾರಿಕಾ ಫೆಡರೇಶನ್ ಮತ್ತು ಮಹಾಲಕ್ಷ್ಮೀ ಮಹಾಲಕ್ಷ್ಮೀ ಬ್ಯಾಂಕ್ ಅಧ್ಯಕ್ಷರಾಗಿ ಸಹಕಾರಿ ಕ್ಷೇತ್ರದಲ್ಲೂ ಅನುಭವಿಯಾಗಿರುವ ಸಮರ್ಥ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಶಾಸಕರಾಗಿ ಸಮಾಜದ ಅಭಿವೃದ್ದಿಗೆ ಶ್ರಮಿಸುವ ವಿಶ್ವಾಸವಿದ್ದು ಸದಾ ಬೆಂಬಲವಾಗಿ ನಿಲ್ಲಲಿದೆ.

ಉಮೇಶ್ ಎ. ನಾಯ್ಕ್
ರಾಜ್ಯ ಕಾರ್ಯದರ್ಶಿ
ಬಿಜೆಪಿ ಎಸ್. ಟಿ. ಮೋರ್ಚಾ

Previous Post

ಮನಮೋಹನ್ ಸಿಂಗ್ ಆಡಳಿತದ ಅವಧಿಡ್ ದೇಶ ಐನೇ ಸ್ಥಾನೊಡಿತ್ತುಂಡ್.

Next Post

ಕಾರ್ಕಳ ಕೋಟೆ ಮಾರಿಯಮ್ಮನ ಜಾಗ ಗುಳುಂ…

Related Posts

ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ
rajakeeya

ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ

January 8, 2026
ಐಟಿ ಬಿಟಿ ಪಾರ್ಕ್
rajakeeya

ಐಟಿ ಬಿಟಿ ಪಾರ್ಕ್

March 20, 2025
ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್
rajakeeya

ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್

March 12, 2025
ಪರಮೇಶ್ವರ್
rajakeeya

ಪರಮೇಶ್ವರ್

January 24, 2025
Next Post
ಪ್ರೇಮಿಲೆನ ದಿನಾಚರಣೆಗ್ ಶ್ರೀರಾಮಸೇನೆದ ವಿರೋಧ…ಮುತಾಲಿಕ್

ಕಾರ್ಕಳ ಕೋಟೆ ಮಾರಿಯಮ್ಮನ ಜಾಗ ಗುಳುಂ...

Leave a Reply Cancel reply

Your email address will not be published. Required fields are marked *

This site uses Akismet to reduce spam. Learn how your comment data is processed.


ಹೋಟೆಲ್ ಪಂಚಮಿ ಪ್ಯೂರ್ ವೆಜ್ ಗೋವಾ ಸರ್ಕಲ್ ಗುಲ್ಬರ್ಗ +91 7090909010

ಇತ್ತೀಚಿನ ಸುದ್ದಿ

ಎಲ್ಲೆ ಕುಡ್ಲ ಡ್ ಶಾಲೆಗ್ ರಜೆ

ಎಲ್ಲೆ ಶಾಲೆಗ್ ರಜೆ

July 24, 2026
ಸಿರಿ ತುಳುವ ಚಾವಡಿ ಒಡಿಪು

ಸಿರಿ ತುಳುವ ಚಾವಡಿ ಒಡಿಪು

July 24, 2026
ಸಿರಿ ತುಳುವ ಚಾವಡಿ ಒಡಿಪು

ಸಿರಿ ತುಳುವ ಚಾವಡಿ ಒಡಿಪು

July 24, 2026
ಎನ್ ಐಟಿಕೆಗ್ ಸಮಗ್ರ ಚಾಂಪಿಯನ್

ಎನ್ ಐಟಿಕೆಗ್ ಸಮಗ್ರ ಚಾಂಪಿಯನ್

July 24, 2026
ಶ್ರೀ ಧರ್ಮಸ್ಥಳ ಭಜನಾ ಪರಿಷತ್

ಶ್ರೀ ಧರ್ಮಸ್ಥಳ ಭಜನಾ ಪರಿಷತ್

July 24, 2026

ತುಲುನಾಡ ಧ್ವನಿ.ಕಾಮ್ – ತುಲುವ ಪರಪ್ಪುದ ಪೊಲಬು

ಕರಿನ 8‌‌ ವರ್ಷಡಿಂಚಿ ತುಲು ಪತ್ರಿಕೆಡ್ ತುಲು ಬಾಸೆ, ಸಂಸ್ಕ್ರತಿದ ಬುಲೆಚ್ಚಿಲ್ ಗಾದ್ ಸೇವೆ, ತುಲು ಬಂದುಲೆನ ಆಶೀರ್ವಾದ, ಸಹಕಾರೊಡ್ ಮೂಡ್ದ್ ಬೈದುಂಡ್ ಈ ಗೇನದ ಗೊಂಚಿಲ್.

ಜನಪ್ರಿಯ ವರ್ಗಗಳು

  • beauty
  • commercial
  • crime
  • culture
  • education
  • health
  • job
  • kapu marigudi
  • kitchen
  • news
  • rajakeeya
  • science
  • shocking news
  • society
  • spl news
  • sports
  • suddi
  • tulunada suddi
  • udupi puthige paryaya 2023
  • Uncategorized
  • ಅಂತರಾಷ್ಟ್ರೀಯ
  • ಆರೋಗ್ಯ
  • ಕಟ್ಟುಕಟ್ಟಲೆ
  • ಕ್ರಷಿ
  • ಗೇನದ ಬೊಲ್ಪು
  • ಜಾನಪದ
  • ತುಲುಗೊಬ್ಬುಲು
  • ತುಲುನಾಡ ಸುದ್ದಿಲು
  • ತುಲುವ ತುಡರ್
  • ತುಲುವಸಿರಿ
  • ತುಳುನಾಡ ಸುದ್ದಿಲು
  • ದೈವ ದೇವೆರ್
  • ಬದುಕುದ ಪಯಣ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ವಿಶೇಷ ದಿನ
  • ಶಿಕ್ಷಣ
  • ಸಂಪಾದಕೀಯ
  • ಸಾಹಿತ್ಯ
  • ಸುದ್ದಿ

ನಮ್ಮನ್ನು ಸಂಪರ್ಕಿಸಿ

ವಿಳಾಸ:
Tulunada Dhwani
Shree Bhagavathi Krupa,
Badanidiyoor, Udupi Dist.
Karnataka, India – 576105

ದೂರವಾಣಿ ಸಂಖ್ಯೆ:
+91 90364 83463

ಇಮೇಲ್:
yashodakeshav532@gmail.com

  • ನಮ್ಮನ್ನು ಸಂಪರ್ಕಿಸಿ
  • ಗೌಪ್ಯತಾ ನೀತಿ
  • ನಿಯಮಗಳು ಮತ್ತು ಷರತ್ತು

© 2022-23 Tulunada Dhwani - All Rights Reserved.
Crafted with by ForthFocus™

error: Content is protected !!
No Result
View All Result
  • ಮುಖಪುಟ
  • ಸುದ್ದಿ
    • ಬ್ರೇಕಿಂಗ್ ನ್ಯೂಸ್
    • ತುಲುನಾಡ ಸುದ್ದಿಲು
    • ಅಂತರಾಷ್ಟ್ರೀಯ
    • ರಾಷ್ಟ್ರೀಯ
    • ರಾಜ್ಯ
  • ಕಟ್ಟುಕಟ್ಟಲೆ
    • ಜಾನಪದ
    • ತುಲುವಸಿರಿ
    • ತುಲುಗೊಬ್ಬುಲು
    • ತುಲುವ ತುಡರ್
    • ಗೇನದ ಬೊಲ್ಪು
  • ದೈವ ದೇವೆರ್
  • ಆರೋಗ್ಯ
  • ಬದುಕುದ ಪಯಣ

© 2022-23 Tulunada Dhwani - All Rights Reserved.
Crafted with by ForthFocus™

ತುಳುನಾಡ ಧ್ವನಿ ವಾಟ್ಸಪ್ಪ್ ಗುಂಪಿಗೆ ಸೇರಿ